“ಭಾವಗಳ ಬಿಂಬ” ಕವನ ಸಂಕಲನ ಲೋಕಾರ್ಪಣೆ
ಗೃಹಿಣಿಯರ ಸಾಹಿತ್ಯದೊಲವಿನಿಂದ ಸಮಾಜಕ್ಕೆ ಬೆಳಕು: ಶಿವಾನಂದ ತಗಡೂರು ಅಭಿಮತ ದಾವಣಗೆರೆ: ಬದುಕಿನ ಜಂಜಾಟದಲ್ಲಿ ಮುಳುಗಿರುವ ಗೃಹಿಣಿಯರು ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯಾಸಕ್ತಿ ಹಾಗೂ ಬರವಣಿಗೆಯೊಂದಿಗೆ ಬೆಸೆದುಕೊಂಡಲ್ಲಿ ಹೊರಗಿನ ಜಗತ್ತಿಗೆ ಬೆಳಕನ್ನು ನೀಡಬಹುದು. ಇಂತಹ ತುಡಿತ ಹೊಂದಿರುವ ಶ್ರೀಮತಿ ಅನುಪಮ ವಿರುಪಾಕ್ಷಪ್ಪ ಅವರ ಸಾಹಿತ್ಯ ಕೃಷಿ ಶ್ಲಾಘನೀಯವಾದುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಭಿಪ್ರಾಯಪಟ್ಟರು. ಅವರು ಎ.ವಿ.ಪ್ರಕಾಶನ, ದಾವಣಗೆರೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜನೆಗೊಂಡಿದ್ದ … Read more