‘ವನ್ಯಜೀವಿ ಸಾಕಾಣಿಕೆ ಲೈಸನ್ಸ್ ಬಹಿರಂಗಪಡಿಸಿ – ಅಮಾಯಕರನ್ನು ಕೈಬಿಡಲು ಆಗ್ರಹ

ಸುದ್ದಿ360  ದಾವಣಗೆರೆ ಡಿ.27: ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಶೆಡ್ಯೂಲ್ಡ್ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಲಾಗಿದ್ದ ಪ್ರಕರಣದಲ್ಲಿ ಸ್ಥಳದ ಮಾಲೀಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಆರೋಪಿ ನಂ.-1ನ್ನಾಗಿ ನಮೂದಿಸಲಾಗಿಲ್ಲ. ಅಲ್ಲದೆ ಇಲ್ಲಿ ಹೊಟ್ಟೆಪಾಡಿಗಾಗಿ ಕೆಲಸ ನಿರ್ವಹಿಸುತ್ತಿದ್ದ ಕೆಲಸಗಾರರನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್‌ ಆರೋಪಿಸಿದರು. ವನ್ಯಜೀವಿಗಳು ಸಿಕ್ಕಿರುವ ರೈಸ್ ಮಿಲ್ಲು ಯಾರ ಒಡೆತನದಲ್ಲಿ ಇದೆ ಎಂಬುದನ್ನು ಎಸ್‍ಎಸ್‍ ಮಲ್ಲಿಕಾರ್ಜುನ್ ಅವರು  ಹೇಳಲಿ. ವನ್ಯಜೀವಿಗಳ ಸಾಕಾಣಿಕೆಗೆ ಅಧಿಕೃತ ಲೈಸನ್ಸ್ … Read more

ವನ್ಯಜೀವಿ ಅಕ್ರಮ ಸಾಕಣೆ: ಎಸ್‌ಎಸ್ಎಂ ಬಂಧಿಸುವಂತೆ ಸಿಎಂ ಭೇಟಿಗೆ ಹೊರಟ ದಾವಣಗೆರೆ ಬಿಜೆಪಿ ನಿಯೋಗ

ಸುದ್ದಿ೩೬೦ ದಾವಣಗೆರೆ ಡಿ.೨೬: ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಒಡೆತನದ ಕಲ್ಲೇಶ್ವರ ರೈಸ್ ಮಿಲ್ ಮೇಲೆ ದಾಳಿ ನಡೆದು ೫ ದಿನಗಳು ಕಳೆದರೂ ಕೂಡ ತನಿಖೆ ಪ್ರಗತಿ ಕಂಡಿಲ್ಲ. ಅಪರಾಧಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿ ಉನ್ನತಮಟ್ಟದ ತನಿಖೆ ನಡೆಸುವಂತೆ ದಾವಣಗೆರೆ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಮನವಿ ಮಾಡಲು ನಿಯೋಗ ಬೆಳಗಾವಿಗೆ ತೆರಳಿದೆ. ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಆಕ್ರೋಶಗೊಂಡಿರುವ ಬಿಜೆಪಿ ಕಾರ್ಯಕರ್ತರು ಯಶವಂತರಾವ್ ಜಾಧವ್ ನೇತೃತ್ವದಲ್ಲಿ ಇಂದು ಬೆಳಗ್ಗೆ  ಯಶವಂತರಾವ್‌ ಜಾಧವ್ ನೇತೃತ್ವದಲ್ಲಿ ಮಹಾನಗರ ಪಾಲಿಕೆ … Read more

ಕಾಂಗ್ರೆಸ್‌ ಮುಖಂಡ ರಾಜ್ ಕುಮಾರ್ ಹೃದಯಾಘಾತದಿಂದ ನಿಧನ

ಸುದ್ದಿ360 ದಾವಣಗೆರೆ, ಅ.23: ಕಾಂಗ್ರೆಸ್ ಮುಖಂಡರು, ಮಾವು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಕುರುಬ ಸಮಾಜದ ಮುಖಂಡರು ಪ್ರದೇಶ ಕುರುಬ ಸಂಘದ ನಿರ್ದೇಶಕರು ಹಾಗೂ ಕನಕ ಬ್ಯಾಂಕಿನ ಮಾಜಿ ಅಧ್ಯಕ್ಷರು. ನಿರ್ದೇಶಕರಾದ ಪಿ ರಾಜ್ ಕುಮಾರ್ (63) ಅವರು ಶನಿವಾರ ತಡರಾತ್ರಿ ವಿಧಿವಶರಾಗಿದ್ದಾರೆ. ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರ ಪಾರ್ಥಿವ ಶರೀರವನ್ನು ಶಾಮನೂರಿನ ಜರಿಕಟ್ಟೆ ರಸ್ತೆ .ಜೆ.ಹೆಚ್. ಪಟೇಲ್ ಬಡಾವಣೆಯ ಅವರ ಸ್ವಂತ ಮನೆಯಲ್ಲಿ ಮಧ್ಯಾಹ್ನ ಎರಡು ಗಂಟೆಯ … Read more

ಮೂಲಭೂತ ಸೌಲಭ್ಯಕ್ಕಾಗಿ ಆಶ್ರಯ ನಿವಾಸಿಗಳ ಒತ್ತಾಯ

ಸುದ್ದಿ360 ದಾವಣಗೆರೆ, ಸೆ.09: ಪಾಲಿಕೆ ವ್ಯಾಪ್ತಿಯ ಆವರಗೆರೆ ಬಳಿಯ ಆಶ್ರಯ ಕಾಲೋನಿಗೆ ರಸ್ತೆ ಸೇರಿದಂತೆ ಇತರೆ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಷ್ಟ್ ಪಕ್ಷ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾಲೋನಿಯ ನಿವಾಸಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಡಿಸಿಎಂ ಟೌನ್‌ಶಿಪ್ ಬಳಿಯ ರೈಲ್ವೆ ಕೆಳ ಸೇತುವೆಯಲ್ಲಿ ಜಮಾಯಿಸಿದ ನಿವಾಸಿಗಳು ಎತ್ತಿನ ಸಂತೆಗೆ ಹೋಗುವ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ … Read more

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.05: ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಕ್ಷಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ರೂ. … Read more

ದಾವಣಗೆರೆ: ಇಸ್ಫೀಟ್ ಜೂಜಾಟದ ಮೇಲೆ ಪೊಲೀಸ್ ದಾಳಿ 14 ಜನರ ಬಂಧನ

ಸುದ್ದಿ360 ದಾವಣಗೆರೆ, ಆ.08: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಭಾನುವಾರ (ಆ.7) ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಕನಿಕಾ ಸಿಕ್ರಿವಾಲ್ ರವರ ನೇತೃತ್ವದ  ಪೊಲೀಸ್ ತಂಡ ದಾಳಿನಡೆಸಿದೆ. ಕಾನೂನು ಬಾಹಿರವಾಗಿ ಜೂಜಾಟದಲ್ಲಿ ತೊಡಗಿದ್ದ 14 ಜನರನ್ನು ಬಂಧಿಸಿದ್ದು, ಆರೋಪಿತರಿಂದ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು  39,960 ರೂ.ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಈ ಸಂಬಂಧ … Read more

ಸಾರ್ವಜನಿಕ ಶಿಕ್ಷಣ ಉಳಿಸಿ ದಿನದ ಪ್ರಯುಕ್ತ ಎಐಡಿಎಸ್‌ಓದಿಂದ ಪ್ರತಿಭಟನೆ

ಪ್ರಶ್ನಿಸಿದವರನ್ನು ಹತ್ತಿಕ್ಕುತ್ತಿರುವ ಸರ್ಕಾರ: ಎ.ಬಿ. ರಾಮಚಂದ್ರಪ್ಪ ಆರೋಪ ಸುದ್ದಿ360 ದಾವಣಗೆರೆ, ಜು.29: ಸರ್ಕಾರದ ನಿಲುವು ಪ್ರಶ್ನಿಸಿದವರನ್ನು ಹತ್ತಿಕ್ಕುವುದು ಮತ್ತು ದೇಶದ್ರೋಹ ಪಟ್ಟ ಕಟ್ಟುವ ಏಕಸ್ವಾಮ್ಯ ಧೋರಣೆ ಸರ್ಕಾರದ್ದಾಗಿದೆ ಎಂದು ಪ್ರೊ. ಎ.ಬಿ. ರಾಮಚಂದ್ರಪ್ಪ  ದೂರಿದರು. ಅವರು ನಗರದ ಜಯದೇವ ವೃತ್ತದಲ್ಲಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದರು. ಒತ್ತಾಯ ಪೂರ್ವಕ ಎನ್‌ಇಪಿ ಹೇರಿಕೆ, ಸರ್ಕಾರಿ ಶಾಲೆ ಮುಚ್ಚುವ ಸರ್ಕಾರದ ಕ್ರಮವನ್ನು ಖಂಡಿಸಿ ಎಐಡಿಎಸ್ಓ ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ಅವರ ಸ್ಮರಣ ದಿನದ … Read more

ಪ್ರವೀಣ್ ಕೊಲೆ ಹಿನ್ನೆಲೆಯಲ್ಲಿ ಬಂದ್ ಗೆ ಕರೆ: ಬಸ್ ಗೆ ಕಲ್ಲು – ಸಂಚಾರ ಸ್ಥಗಿತ

ಸುದ್ದಿ360 ದಕ್ಷಿಣ ಕನ್ನಡ, ಜು.27: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ ಹಿನ್ನೆಲೆಯಲ್ಲಿ ಸಂಘಪರಿವಾರ ಸಂಘಟನೆಗಳು ಪುತ್ತೂರು, ಸುಳ್ಯ ಕಡಬ, ತಾಲ್ಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವಾಹನ ಸಂಚಾರ ನಿಲ್ಲಿಸಿ ಬಂದ್ ಗೆ ಕರೆ ಕೊಡಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಒಂದಕ್ಕೆ ಪುತ್ತೂರಿನ ಬೊಳುವಾರು ಬಳಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರದೇಶಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಬಸ್ ಸೌಕರ್ಯವಿಲ್ಲದೆ  ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೌಕರರು … Read more

ದಾವಣಗೆರೆಯಲ್ಲಿ ಯುವಾಬ್ರಿಗೇಡ್ ನಿಂದ ಕನ್ನಡ ತೇರಿನ ಯಶಸ್ವಿ ನಗರ ಸಂಚಾರ

ಸುದ್ದಿ360, ದಾವಣಗೆರೆ, ಜು.16: ಸ್ವರಾಜ್ಯಕ್ಕೆ 75 ರ ಸಂಭ್ರಮಕ್ಕಾಗಿ ಯುವಾಬ್ರಿಗೇಡ್ ಆಯೋಜಿಸಿರುವ ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಸಂಚಾಲಕ ಕೆ.ಎಸ್. ಗಜೇಂದ್ರ  ಶನಿವಾರ ಬೆಳಿಗ್ಗೆ 8 ಗಂಟೆಗೆ  ನಗರ ದೇವತೆ ಶ್ರೀ ದುರ್ಗಾಂಬಿಕ ದೇವಸ್ಥಾನ ಸನ್ನಿಧಿಯಲ್ಲಿ ತೇರಿಗೆ ಪೂಜೆ ಸಲ್ಲಿಸಿ ನಗರ ಸಂಚಾರಕ್ಕೆ ಚಾಲನೆ ನೀಡಿದರು. ತದನಂತರ ನಗರ ಮಟ್ಟದ ಶಾಲಾ ಕಾಲೇಜುಗಳಿಗೆ ತೆರಳಿ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಮಾಹಿತಿ ನೀಡಿ,   ಎಲ್ಇಡಿ ಟಿವಿ ಮೂಲಕ 13 ನಿಮಿಷದ ಸಾಕ್ಷ್ಯ … Read more

ಅಮರನಾಥ: ಶಿವಮೊಗ್ಗದ 16 ಮಹಿಳೆಯರು ಸೇಫ್

ಸುದ್ದಿ360, ಶಿವಮೊಗ್ಗ, ಜು.09: ಶಿವಮೊಗ್ಗದಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ 16 ಮಹಿಳೆಯರು ಸುರಕ್ಷಿತವಾಗಿದ್ದು, ಇವರು ಈಗ ಹೆಲಿಪ್ಯಾಡ್ ಬಳಿ ತಂಗಿದ್ದು, ಶೀಘ್ರದಲ್ಲಿಯೇ ಶಿವಮೊಗ್ಗಕ್ಕೆ ಹಿಂತಿರುಗಲಿದ್ದಾರೆ. ಮೈಸೂರಿನಿಂದ ಯಾತ್ರೆ ಕೈಗೊಂಡಿದ್ದ ವಕೀಲರ ತಂಡ ಕೂಡ ಸುರಕ್ಷಿತವಾಗಿದೆ. ಬೀದರ್ ನಿಂದ ತೆರಳಿದ್ದ ಯುವಕರ ತಂಡ ಸಂಬಂಧಿಕರಿಗೆ ಮಾಹಿತಿ ರವಾನಿಸಿದ್ದು ಸುರಕ್ಷಿತವಾಗಿರುವುದಾಗಿ ತಿಳಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಇಂಡಿಯನ್ ಟಿಬೆಟ್ ಫೋರ್ಸ್ ಸೇರಿದಂತೆ  ಎಲ್ಲ ಘಟಕಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಸಹಾಯವಾಣಿಯ ವಿವರ: ಎನ್.ಡಿ.ಆರ್.ಎಫ್: 011-23438252, 011-23438253 ಕಶ್ಮೀರ್ ಡಿವಿಷನಲ್ … Read more

error: Content is protected !!