suddi360 https://suddi360.com Latest News and Current Affairs Mon, 06 Oct 2025 08:18:27 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png suddi360 https://suddi360.com 32 32 ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿದೆ- ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ https://suddi360.com/cultural-activities-uplift-the-minds-of-those-suffering-from-mental-depression-dr-satish-kumar/ https://suddi360.com/cultural-activities-uplift-the-minds-of-those-suffering-from-mental-depression-dr-satish-kumar/#respond Mon, 06 Oct 2025 08:13:49 +0000 https://suddi360.com/?p=4150 ದಾವಣಗೆರೆ: ಮಾನವನು ಕೇವಲ ಹೊಟ್ಟೆಪಾಡಿಗೆ ಸೀಮಿತವಾಗದೇ ಸಾಂಸ್ಕೃತಿಕ, ಸಮಾಜ ಸೇವೆಗಳಿಗೆ ತೊಡಗಿಕೊಂಡರೆ ನಮ್ಮ ನಿಮ್ಮೆಲ್ಲರ ಜೀವನಕ್ಕೆ ಸಾರ್ಥಕತೆ ಬರುತ್ತದೆ. ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಿಲ್ಲಿದೆ. ವಾಣಿಜ್ಯ ನಗರಿಯನ್ನು ಸಾಂಸ್ಕೃತಿಕ ನಗರವನ್ನಾಗಿ ಪರಿವರ್ತಿಸಿದ ಸಾಧನೆ  ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಕಳೆದ ಮೂರುವರೆ ದಶಕಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಸಾಧನೆ ಮಾಡಿದ ಸಾಲಿಗ್ರಾಮ ಗಣೇಶ್ ಶೆಣೈ ಯವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ದಾವಣಗೆರೆಯ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ ತಮ್ಮ ಅಂತರಾಳದ […]

The post ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿದೆ- ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ first appeared on suddi360.

]]>
https://suddi360.com/cultural-activities-uplift-the-minds-of-those-suffering-from-mental-depression-dr-satish-kumar/feed/ 0
ದಸರಾ ಮಹೋತ್ಸವ- ನಗರದೇವತೆ ಶ್ರೀ ದುರ್ಗಾಂಭಿಕಾ ಸನ್ನಿದಿಯಲ್ಲಿ ಸಾಮೂಹಿಕ ವಿವಾಹ https://suddi360.com/dasara_mahotsav_samoohika_vivaha_davangere/ https://suddi360.com/dasara_mahotsav_samoohika_vivaha_davangere/#respond Fri, 03 Oct 2025 16:18:11 +0000 https://suddi360.com/?p=4147 ದಾವಣಗೆರೆ: ದಸರಾ ಮಹೋತ್ಸವದ ಪ್ರಯುಕ್ತ ನಗರದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹವನ್ನು ಹಮ್ಮಿಕೊಳ್ಳಲಾಗಿತ್ತು.ಪ್ರತಿವರ್ಷವೂ ನವರಾತ್ರಿ ಹಬ್ಬದ ಅಂಗವಾಗಿ ಸಾಮೂಹಿಕ ವಿವಾಹ ಏರ್ಪಡಿಸುತ್ತಾ ಬಂದಿದ್ದು, ಈ ಬಾರಿಯೂ ಸಹ ಸಾಮೂಹಿಕ ವಿವಾಹದಲ್ಲಿ 21 ಜೋಡಿ ನೂತನ ದಾಂಪತ್ಯಕ್ಕೆ ಅಡಿಯಿಟ್ಟರು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಆಶೀರ್ವಾದದಿಂದ ನವಜೋಡಿಯ ದಾಂಪತ್ಯ ಜೀವನವು ಸುಖ, ಶಾಂತಿ ಮತ್ತು ಸಮೃದ್ಧಿಯಿಂದ ಕೂಡಿರಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಆವರಗೊಳ್ಳ ಓಂಕಾರ ಶಿವಾಚಾರ್ಯ ಮಹಾಸ್ವಾಮಿಗಳು, […]

The post ದಸರಾ ಮಹೋತ್ಸವ- ನಗರದೇವತೆ ಶ್ರೀ ದುರ್ಗಾಂಭಿಕಾ ಸನ್ನಿದಿಯಲ್ಲಿ ಸಾಮೂಹಿಕ ವಿವಾಹ first appeared on suddi360.

]]>
https://suddi360.com/dasara_mahotsav_samoohika_vivaha_davangere/feed/ 0
ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಲಘು ಉದ್ಯಮಗಳು ಸಹಕಾರಿಯಾಗಲಿವೆ : ರೊ. ರಮಣಿ ಉಪ್ಪಾಲ್ https://suddi360.com/small-scale-industries-will-help-women-live-a-self-reliant-life-ramani-uppal/ https://suddi360.com/small-scale-industries-will-help-women-live-a-self-reliant-life-ramani-uppal/#respond Fri, 03 Oct 2025 14:42:52 +0000 https://suddi360.com/?p=4143 ಬೆಂಗಳೂರು: ಹೆಚ್.ಎಂ.ಟಿ ಬಡಾವಣೆಯಲ್ಲಿ ರಾಜಯೋಗಕೇಂದ್ರ ಮತ್ತು ಬೆಸ್ಟ್ ಕಂಪ್ಯೂಟರ್ ಸಲ್ಯೂಷನ್ ಸಹಯೋಗದಲ್ಲಿ ನವರಾತ್ರಿ ಉತ್ಸವಪ್ರಯುಕ್ತ ಮಹಿಳಾ ಉದ್ಯಮಿಗಳಿಗೆ ಉತ್ತೇಜನ ನೀಡಲು ಮಾರಾಟ ಮಳಿಗೆಗಳನ್ನ ಎರ್ಪಡಿಸಲಾಗಿತ್ತು.ಮಳಿಗೆಗಳಲ್ಲಿ ಹಲವಾರು ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟಮಾಡಿದರು ಇದನ್ನು ರೋಟರಿ ಸಂಸ್ಥೆಗಳಾದ ರೋಟರಿ ಜಾಲಹಳ್ಳಿ ರೋಟರಿ ನೆಲಮಂಗಲ ರೋಟರಿ ಸೋಂಪುರ ರೋಟರಿ ವಿಶ್ವನೀಡಂ ರೋಟರಿ ಮಹಾಲಕ್ಷ್ಮೀ ಸೆಂಟ್ರಲ್ ರೋಟರಿ ಹೆಸರಘಟ್ಟ ರೋಡ್ ರೋಟರಿ ಕಾಮಧೇನು ರೋಟರಿ ತುರುವೇಕೆರೆ ರೋಟರಿ ಉದ್ಯೋಗ್ ರೋಟರಿ ಬೆಂಗಳೂರು ಸೆಂಟ್ರಲ್ ಹಾಗೂ ಲಘುಉದ್ಯೋಗಭಾರತಿವತಿಯಿಂದ ಆಯೋಜನೆ ಮಾಡಲಾಗಿತ್ತು. ಜಾಲಹಳ್ಳಿ ರೋಟರಿ […]

The post ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಲಘು ಉದ್ಯಮಗಳು ಸಹಕಾರಿಯಾಗಲಿವೆ : ರೊ. ರಮಣಿ ಉಪ್ಪಾಲ್ first appeared on suddi360.

]]>
https://suddi360.com/small-scale-industries-will-help-women-live-a-self-reliant-life-ramani-uppal/feed/ 0
ಚಿಕಿತ್ಸೆಯ ಸಹಾಯಕ್ಕಾಗಿ ಕೈ ಚಾಚಿರುವ 13ರ ಬಾಲಕ ಕೌಶಿಕ್ ಗೆ ಯೋಧನಾಗುವ ಬಯಕೆ https://suddi360.com/kaushik-13-year-old-boy-who-reaches-out-for-medical-help/ https://suddi360.com/kaushik-13-year-old-boy-who-reaches-out-for-medical-help/#respond Wed, 14 May 2025 12:37:29 +0000 https://suddi360.com/?p=4131 ಹೊಳೆಹೊನ್ನೂರು, (ಶಿವಮೊಗ್ಗ): ಆತನ  ಹೆಸರು ಕೌಶಿಕ್ ವಯಸ್ಸು 13 ವರ್ಷ,  ಊರು ಶಿವಮೊಗ್ಗ ಸಮೀಪದ ಹೊಳೆ ಹೊನ್ನುರು. ಆತನ ಬಹುದೊಡ್ಡ ಆಸೆ ದೇಶ ಕಾಯುವ ಸೈನಿಕನಾಗಬೇಕು, ರಕ್ಷಕನಾಗಬೇಕು ಎಂಬುದು. ಅದು ಫಲಿಸುತ್ತದೋ ಇಲ್ಲವೋ ತಿಳಿಯದು. ಆದರೆ ಅವನೀಗ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ಈ ಮಗುವಿನ ಜೀವ ಉಳಿಸಲು ಮಣಿಪಾಲ ಆಸ್ಪತ್ರೆಯ ವೈದ್ಯರು ಬೋನ್ ಮ್ಯಾರೋ ಬದಲಾವಣೆ ಚಿಕಿತ್ಸೆಗೆ (ಮೂಳೆ ಮಜ್ಜೆಯ ಕಸಿ) ಸೂಚಿಸಿದ್ದಾರೆ. ಆ ಚಿಕಿತ್ಸೆಯ ಖರ್ಚು ಬರೋಬ್ಬರಿ  40 ಲಕ್ಷ ರೂಪಾಯಿ. ಒಂದೊತ್ತಿನ ಊಟಕ್ಕು ಇನ್ನೊಬ್ಬರ ಮುಂದೆ […]

The post ಚಿಕಿತ್ಸೆಯ ಸಹಾಯಕ್ಕಾಗಿ ಕೈ ಚಾಚಿರುವ 13ರ ಬಾಲಕ ಕೌಶಿಕ್ ಗೆ ಯೋಧನಾಗುವ ಬಯಕೆ first appeared on suddi360.

]]>
https://suddi360.com/kaushik-13-year-old-boy-who-reaches-out-for-medical-help/feed/ 0
ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ https://suddi360.com/p_m_sri_kendriya_vidyalaya_application_for_admission/ https://suddi360.com/p_m_sri_kendriya_vidyalaya_application_for_admission/#respond Sun, 09 Mar 2025 09:15:17 +0000 https://suddi360.com/?p=4124 ದಾವಣಗೆರೆ: ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ 1 ನೇ ತರಗತಿ ಮತ್ತು ಬಾಲ್ವಾಟಿಕ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಪೋಶಕರು ಜಾಲತಾಣದಲ್ಲಿ ಕೊಟ್ಟಿರುವ ಸೂಚನೆಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶವಿರುತ್ತದೆ.1ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಬಳಸಿರಿ. https://kvsonlineadmission.kvs.gov.in/index.html ದಾವಣಗೆರೆಯಲ್ಲಿ 2023-24 ರಿಂದ ಬಾಲ್ವಾಟಿಕ -3 (ಯುಕೆಜಿ) ಪ್ರಾರಂಭಿಸಲಾಗಿದೆ. ಬಾಲ್ವಾಟಿಕ-3 ಪ್ರವೇಶಾತಿಗೆ ಈ ಕೆಳಗಿನ‌ ಲಿಂಕ್ ಬಳಸಬಹುದಾಗಿದೆ. […]

The post ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ first appeared on suddi360.

]]>
https://suddi360.com/p_m_sri_kendriya_vidyalaya_application_for_admission/feed/ 0
ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ https://suddi360.com/various_works_initiated_ssm_davangere/ https://suddi360.com/various_works_initiated_ssm_davangere/#respond Wed, 19 Feb 2025 14:10:16 +0000 https://suddi360.com/?p=4119 ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ನಗರದ ವಿವಿಧ ಭಾಗಗಳಲ್ಲಿ ಅಂದಾಜು ರೂ. 6.ಕೋಟಿ ವೆಚ್ಚದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು. ನಗರದ ವಾರ್ಡ್ ನಂ.44 ರಲ್ಲಿ ಬರುವ ಮಹಾಲಕ್ಷ್ಮೀ ಬಡಾವಣೆ ಮುಖ್ಯ ರಸ್ತೆಯಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.19 ದಾವಣಗೆರೆ ಮಹಾನಗರ ಪಾಲಿಕೆಯ ಚಾಮರಾಜಪೇಟೆ ಸರ್ಕಲ್ ಹತ್ತಿರ ಇರುವ ಕೆ.ಆರ್. ಮಾರುಕಟ್ಟೆ ಕಟ್ಟಡಕ್ಕೆ ರ್ಯಾಂಪ್ ನಿರ್ಮಾಣ ಕಾಮಗಾರಿ, […]

The post ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ first appeared on suddi360.

]]>
https://suddi360.com/various_works_initiated_ssm_davangere/feed/ 0
ಜವಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ https://suddi360.com/jnv-sakshama-request-mp-davangere/ https://suddi360.com/jnv-sakshama-request-mp-davangere/#respond Wed, 19 Feb 2025 11:31:01 +0000 https://suddi360.com/?p=4116 ದಾವಣಗೆರೆ.ಫೆ.19; ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ  ನೀಟ್ ಹಾಗೂ ಜೆಇಇ‌ ತರಬೇತಿಯನ್ನು ಜವಹರ್ ನವೋದಯ ಶಾಲೆಯ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕೆಂದು ಪೋಷಕರು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದಾರೆ.ನಗರದ  ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿದ ನವೋದಯ ಶಾಲೆಯ ವಿದ್ಯಾರ್ಥಿಗಳ ಪೋಷಕರು ತಮ್ಮ ಮನವಿಯನ್ನು ಸಲ್ಲಿಸಿದ್ದಾರೆ. ದಾವಣಗೆರೆಯ ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಕ್ಷಮ‌ ಕಾರ್ಯಕ್ರಮದಡಿ‌ ವಿಶೇಷ ತರಬೇತಿ ‌ನೀಡುತ್ತಿರುವುದರಿಂದ […]

The post ಜವಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ first appeared on suddi360.

]]>
https://suddi360.com/jnv-sakshama-request-mp-davangere/feed/ 0
ವಿಜೃಂಭಣೆಯಿಂದ ನಡೆದ ಆವರಗೊಳ್ಳ ವೀರಭದ್ರೇಶ್ವರ ಜಾತ್ರಾಮಹೋತ್ಸವ https://suddi360.com/avaragolla-veerabhadreahwara-temple/ https://suddi360.com/avaragolla-veerabhadreahwara-temple/#respond Mon, 17 Feb 2025 19:36:43 +0000 https://suddi360.com/?p=4105 ದಾವಣಗೆರೆ: ಸಮೀಪದ ಆವರಗೊಳ್ಳದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ನೆರವೇರಿತು.ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.ರಥದ ಕಳಶಕ್ಕೆ ಬಾಳೆಹಣ್ಣನ್ನು ಶ್ರದ್ಧಾಭಕ್ತಿಯಿಂದ ಎಸೆಯುವ ಮೂಲಕ‌ ತಮ್ಮ ಮನೋಅಭಿಲಾಶೆಯನ್ನು ದೇವರಿಗೆ ಅರ್ಪಿಸಿದರು. ಜಾತ್ರೋತ್ಸವಕ್ಲೆ ಬಂದಂತಹ ಭಕ್ತರಿಗೆ ಪ್ರಸಾದ ವ್ಯವಸ್ಥೆಯನ್ಮು ಮಾಡಲಾಗಿತ್ತು.

The post ವಿಜೃಂಭಣೆಯಿಂದ ನಡೆದ ಆವರಗೊಳ್ಳ ವೀರಭದ್ರೇಶ್ವರ ಜಾತ್ರಾಮಹೋತ್ಸವ first appeared on suddi360.

]]>
https://suddi360.com/avaragolla-veerabhadreahwara-temple/feed/ 0
“ಭಾವಗಳ ಬಿಂಬ” ಕವನ ಸಂಕಲನ ಲೋಕಾರ್ಪಣೆ https://suddi360.com/bhavagala-bimba-lokarpane-davangere/ https://suddi360.com/bhavagala-bimba-lokarpane-davangere/#respond Sun, 16 Feb 2025 11:27:33 +0000 https://suddi360.com/?p=4091 ಗೃಹಿಣಿಯರ ಸಾಹಿತ್ಯದೊಲವಿನಿಂದ ಸಮಾಜಕ್ಕೆ ಬೆಳಕು: ಶಿವಾನಂದ ತಗಡೂರು ಅಭಿಮತ ದಾವಣಗೆರೆ: ಬದುಕಿನ ಜಂಜಾಟದಲ್ಲಿ ಮುಳುಗಿರುವ ಗೃಹಿಣಿಯರು ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯಾಸಕ್ತಿ ಹಾಗೂ ಬರವಣಿಗೆಯೊಂದಿಗೆ ಬೆಸೆದುಕೊಂಡಲ್ಲಿ ಹೊರಗಿನ ಜಗತ್ತಿಗೆ ಬೆಳಕನ್ನು ನೀಡಬಹುದು. ಇಂತಹ ತುಡಿತ ಹೊಂದಿರುವ ಶ್ರೀಮತಿ ಅನುಪಮ ವಿರುಪಾಕ್ಷಪ್ಪ ಅವರ ಸಾಹಿತ್ಯ ಕೃಷಿ ಶ್ಲಾಘನೀಯವಾದುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಭಿಪ್ರಾಯಪಟ್ಟರು. ಅವರು ಎ.ವಿ.ಪ್ರಕಾಶನ, ದಾವಣಗೆರೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜನೆಗೊಂಡಿದ್ದ […]

The post “ಭಾವಗಳ ಬಿಂಬ” ಕವನ ಸಂಕಲನ ಲೋಕಾರ್ಪಣೆ first appeared on suddi360.

]]>
https://suddi360.com/bhavagala-bimba-lokarpane-davangere/feed/ 0
ಸಮಯಕ್ಕೆ ಸರಿಯಾಗಿ ತೆರೆದುಕೊಳ್ಳದ ಪ್ಯಾರಾಚೂಟ್ – ವಾಯುಪಡೆ ಸೇನಾನಿ ನಿಧನ https://suddi360.com/hosanagar-based-air-force-soldier-passes-away/ https://suddi360.com/hosanagar-based-air-force-soldier-passes-away/#respond Sat, 08 Feb 2025 14:37:22 +0000 https://suddi360.com/?p=4084 ಶಿವಮೊಗ್ಗ ,ಫೆ.08 :  ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಾಚೂಟ್ ಸರಿಯಾದ ಸಮಯಕ್ಕೆ ತೆರೆದುಕೊಳ್ಳದ ಪರಿಣಾಮ ಜಿಲ್ಲೆಯ ಹೊಸನಗರ ಮೂಲದ ಮಂಜುನಾಥ್(36 ) ಭಾರತೀಯ ವಾಯುಸೇವೆಯ ತರಬೇತುದಾರ ನೆಲೆಕ್ಕೆ ಅಪ್ಪಳಿಸಿ ಸ್ಥಳದಲ್ಲೆ ಸಾವಿಗೀಡಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರ ವಾಯುಸೇನ ಪಿಟಿಎಸ್ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೂರು ಸಮೀಪದ ಗೋರನಗದ್ದೆ ವಾಸಿ ಜಿ.ಎಸ್ ಮಂಜುನಾಥ್ (36 ) ಬಿನ್ ಜಿ.ಎಂ. […]

The post ಸಮಯಕ್ಕೆ ಸರಿಯಾಗಿ ತೆರೆದುಕೊಳ್ಳದ ಪ್ಯಾರಾಚೂಟ್ – ವಾಯುಪಡೆ ಸೇನಾನಿ ನಿಧನ first appeared on suddi360.

]]>
https://suddi360.com/hosanagar-based-air-force-soldier-passes-away/feed/ 0