ಎಷ್ಟು ದುಡ್ಡು ಕೊಟ್ಟರೆ ನಿಮ್ಮಹಣದ ದಾಹ ತೀರುತ್ತದೆ? – ಬಿಜೆಪಿಗೆ ರಣದೀಪ್ ಸಿಂಗ್ ಸುರ್ಜಿವಾಲ ತಾಕೀತು
ಬಿಟ್ಟರೆ ಬಿಜೆಪಿಯವರು ಕರ್ನಾಟಕವನ್ನೇ ಮಾರುತ್ತಾರೆ! – ಸುರ್ಜಿವಾಲ ಸುದ್ದಿ360 ದಾವಣಗೆರೆ ಮಾ.6: ‘ಮುಖ್ಯಮಂತ್ರಿ ಬೊಮ್ಮಾಯಿಯವರೇ, ನಳೀನ್ ಕುಮಾರ್ ಕಟೀಲ್ ಹಾಗೂ ಜೆ.ಪಿ. ನಡ್ಡಾ ಅವರೇ ನಿಮ್ಮ ಬಿಜೆಪಿಗೆ ಹಣದ ದಾಹ ಎಷ್ಟಿದೆ ಎಂಬುದನ್ನು ಹೇಳಿ. ಎಷ್ಟು ದುಡ್ಡು ಕೊಟ್ಟರೆ ನಿಮ್ಮ ದಾಹ ತೀರುತ್ತದೆ ಎಂದು ತಿಳಿಸಿಬಿಡಿ. ಕರ್ನಾಟಕದ ಜನತೆಯೊಂದಿಗೆ ನಾವೆಲ್ಲರೂ ಸೇರಿಕೊಂಡು ದೇಣಿಗೆ ಸಂಗ್ರಹಿಸಿ ನಿಮಗೆ ಹಣ ಹೊಂದಿಸಿಕೊಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲಾ ಬಿಜೆಪಿಯ ಭ್ರಷ್ಟಾಚಾರ ಕುರಿತು ಗುಡುಗಿದ್ದಾರೆ. … Read more