ಶಾಮನೂರು ಶಿವಶಂಕರಪ್ಪ ಹೇಳಿಕೆ ಗಂಭೀರವಾಗಿದೆ: ಬಸವರಾಜ ಬೊಮ್ಮಾಯಿ
ಸುದ್ದಿ360 ಹಾವೇರಿ ಅ.1: ರಾಜ್ಯ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ. ಸಚಿವರ ನಡುವೆ ಹೊಂದಾಣಿಕೆಯಿಲ್ಲ. ಸರ್ಕಾರ ಗೊಂದಲದ ಗೂಡಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿ ಕ್ಷೇತ್ರದ ಸವಣೂರು ತಾಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಶಾಮನೂರು ಶಿವಶಂಕರಪ್ಪ ಹೇಳಿಕೆ ಗಂಭೀರ ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಶಾಮನೂರು ಶಿವಶಂಕರಪ್ಪ … Read more