ಗಾಂಧಿ ಕನಸು ಅನುಷ್ಠಾನ ಮಾಡುವುದು ನಮ್ಮೆಲ್ಲರ ಜವಾಬ್ದಾರಿ: ಶಾಸಕ ಕೆ.ಎಸ್. ಬಸವಂತಪ್ಪ
ಸುದ್ದಿ360 ದಾವಣಗೆರೆ, ಅ.2: ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರು ದೇಶಕ್ಕೆ ತಮ್ಮ ಬದುಕನ್ನೆ ಮುಡುಪಾಗಿಟ್ಟವರು. ಸರ್ವಧರ್ಮ ಸಮಾನತೆ ಸಂದೇಶವನ್ನು ದೇಶಕ್ಕೆ ನೀಡಿದ್ದಾರೆ. ಗಾಂಧಿ ಕೇವಲ ಭಾರತಕ್ಕಲ್ಲಾ ವಿಶ್ವ ಕಂಡ ಶಾಂತಿ ಧೂತರು. ಅವರ ಸತ್ಯ, ಶಾಂತಿ, ಅಹಿಂಸಾ ಮಾರ್ಗ ಜಗತ್ತಿಗೆ ಮಾದರಿ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ಹೇಳಿದರು. ಅವರು ಸೋಮವಾರ ಗಾಂಧಿ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ … Read more