ಪೌರಕಾರ್ಮಿಕರ ಖಾಯಮಾತಿಗೆ ಸರ್ಕಾರದ ತಾತ್ವಿಕ ಒಪ್ಪಿಗೆ: ಸಿಎಂ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು.ಜು.02: ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ  ಸರ್ಕಾರ ಒಪ್ಪಿಕೊಂಡಿದೆ. ಕಾನೂನಾತ್ಮಕ ವಾಗಿ ಹಾಗೂ ತಾಂತ್ರಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಹಾಗೂ ಅಧಿಕಾರಿಗಳ ಜಂಟಿ ಸಮಿತಿಯನ್ನು … Read more

ಬಸ್ ಪಾಸ್ ಶೈಕ್ಷಣಿಕ ಅವಧಿಗೆ ವಿಸ್ತರಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಸುದ್ದಿ360 ದಾವಣಗೆರೆ.ಜು.02: ಇಂಜಿನಿಯರಿಂಗ್, ಡಿಪ್ಲೊಮಾ, ಐಟಿಐ, ಮೆಡಿಕಲ್ ಹಾಗೂ ಇನ್ನಿತರ ವಿದ್ಯಾರ್ಥಿಗಳ ಬಸ್ ಪಾಸಿನ ಅವಧಿಯನ್ನು ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ವಿಸ್ತರಿಸುವಂತೆ ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ನಗರದ KSRTC ಬಸ್ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಎಐಡಿಎಸ್ಓನ ಜಿಲ್ಲಾಕಾರ್ಯದರ್ಶಿ ಪೂಜಾನಂದಿಹಳ್ಳಿ ಮಾತನಾಡಿ, ರಾಜ್ಯದ ಎರಡನೇ ಮತ್ತು ಮೂರನೇ ವರ್ಷದ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿ ಪಾಸ್ ಅನ್ನು ಸೆಪ್ಟಂಬರ್ 2021ರಲ್ಲಿ ನೀಡಲಾಗಿತ್ತು. ಆದರೆ ಅವರ ತರಗತಿಗಳು ನವೆಂಬರ್ ನಲ್ಲಿ … Read more

ಜು. 17 ಬಂಜಾರ ವಧುವರರ ಅನ್ವೇಷಣೆ – ಬಂಜಾರ ಸಾಂಸ್ಕೃತಿಕ ಉತ್ಸವ

ಸುದ್ದಿ360 ದಾವಣಗೆರೆ.ಜು.01: ಬೆಂಗಳೂರಿನ ವಸಂತನಗರದಲ್ಲಿರುವ ಬಂಜಾರ ಭವನದಲ್ಲಿ ಜು.17ರಂದು ರಾಜ್ಯ ಮಟ್ಟದ ಬಂಜಾರ ವಧುವರರ ಅನ್ವೇಷಣೆ ಮತ್ತು ಬಂಜಾರ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬಂಜಾರ ಲಂಬಾಣಿ ಜನಸೇವಾ ಸಂಘದ ರಾಜ್ಯಾಧ್ಯಕ್ಷ ಎ.ಆರ್. ಹನುಮಂತ ನಾಯ್ಕ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಬಂಜಾರ ಲಂಬಾಣಿ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಈ ಜಿಲ್ಲೆಗಳೂ ಸೇರಿ, ಶಿವಮೊಗ್ಗ, ತುಮಕೂರು, ಹಾಸನ, ಬಿಜಾಪುರ ಜಿಲ್ಲೆಗಳ ಸಮುದಾಯದ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ … Read more

ಭಕ್ಷ್ಯಪ್ರಿಯರಿಗೆ ವಿದ್ಯಾರ್ಥಿಗಳ ಕೈರುಚಿ . . .

ಸುದ್ದಿ360 ದಾವಣಗೆರೆ.ಜು.01: ಗೋಬಿ ಮಂಚೂರಿ, ರೈಸ್ ಬಾತ್, ಗರಿ ಗರಿ ಪಕೋಡ, ಬಿಸಿ ಬಿಸಿ ಚಪಾತಿ, ರಸಗುಲ್ಲ. . . ಹೋ ಬಾಯಲ್ಲಿ ನೀರೂರುತ್ತಿದೆಯಾ. . ?  ಶುಕ್ರವಾರ ಬೆಳಗ್ಗೆ ನಗರದ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಇಂಥದ್ದೇ ಇನ್ನೂ ತರಹೇವಾರಿ ಖಾದ್ಯಗಳು ರುಚಿ ರುಚಿಯಾಗಿ ಸವಿಯಲು ಸಿದ್ಧವಿದ್ದವು. ಹಾಗಂತ ಇದು ಯಾವುದೋ ಸಮಾರಂಭದ ಅಡುಗೆಯಾಗಿರದೆ, ನಗರದ ಸಿದ್ದವೀರಪ್ಪ ಬಡಾವಣೆಯ ಭದ್ರಾ ಪದವಿ ಹಾಗೂ ಸ್ನಾತಕೋತ್ತರ ಕಾಲೇಜಿನ ವಿದ್ಯಾರ್ಥಿಗಳು ತಾವು ಸ್ವತಃ ಸೌಟು ಹಿಡಿದು … Read more

ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮನಸ್ಥಿತಿ: ಕಾಂಗ್ರೆಸ್ಸಿಗರ ಮೌನವೇಕೆ ?

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಪ್ರಶ್ನೆ ಸುದ್ದಿ360 ದಾವಣಗೆರೆ.ಜು.01: ಬಿಜೆಪಿ ಹೆಚ್ಚು ಹೆಚ್ಚು ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಕಾಂಗ್ರೆಸ್ ಅಗ್ನಿಪಥ್ ಯೋಜನೆ ವಿರೋಧಿಸಿ ಬೀದಿಗಿಳಿಯುತ್ತದೆ. ಆದರೆ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿ ಹಾಡ ಹಗಲೇ ಒಬ್ಬ ಸಾಮಾನ್ಯ ವ್ಯಕ್ತಿಯ ಕತ್ತು ಸೀಳಿ ಕೊಲೆ ಮಾಡಿದರೆ ಪ್ರತಿಭಟಿಸುವ ಗೋಜಿಗೆ ಹೋಗುವುದಿಲ್ಲ. ಇದು ಕಾಂಗ್ರೆಸಿಗರ ಅಲ್ಪಸಂಖ್ಯಾತ ತುಷ್ಟೀಕರಣಕ್ಕೆ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಸ್ಥಾನದ ಉದಯಪುರದಲ್ಲಿ ಜಿಹಾದಿ ಮನಸ್ಥಿತಿಯ ಕೆಲವರು … Read more

ಹರಿಹರ ಕನಕ ಗುರುಪೀಠದಲ್ಲಿ ಯುಪಿಎಸ್ ಸಿ, ಕೆಪಿಎಸ್ ಸಿ ತರಬೇತಿ ಕೇಂದ್ರ

ಜು.3-ಎಸ್.ಟಿ. ಮೀಸಲಾತಿಯ ಹಕ್ಕೋತ್ತಾಯದ ನಡೆಯ ಚಿಂತನ-ಮಂಥನ ಸಭೆ ಸುದ್ದಿ360 ದಾವಣಗೆರೆ.ಜು.01: ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ  ಕುರುಬ ಸಮುದಾಯವನ್ನು  ಬಲಪಡಿಸಲು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ  ಗುರುಪೀಠಗಳು ನಿರಂತರವಾಗಿ   ಶ್ರಮಿಸುತ್ತಿದ್ದು, ಈ ನಿಟ್ಟಿನಲ್ಲಿ ಹರಿಹರದ ಕನಕಗುರುಪೀಠದಲ್ಲಿ ಯು.ಪಿ.ಎಸ್.ಸಿ., ಕೆ.ಪಿ.ಎಸ್.ಸಿ. ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ ಕುರುಬರ ಎಸ್.ಟಿ. ಮೀಸಲಾತಿಯ ಮುಂದಿನ ಹಕ್ಕೋತ್ತಾಯದ ನಡೆಯ ಚಿಂತನ-ಮಂಥನ ಸಭೆಯು ಜು.3ರಂದು ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಕನಕ ಗುರುಪೀಠದಲ್ಲಿ ನಡೆಯಲಿದೆ ಎಂದು ಹಾಲುಮತ ಮಹಾಸಭಾ ರಾಜ್ಯ ಸಂಚಾಲಕ ರಾಜು ಮೌರ್ಯ ತಿಳಿಸಿದರು. ಶುಕ್ರವಾರ … Read more

ಎಚ್ ಆರ್ ಬಸವರಾಜಪ್ಪಗೂ ರೈತಸಂಘಕ್ಕೂ ಸಂಬಂಧವಿಲ್ಲ

ಸುದ್ದಿಗೋಷ್ಠಿಯಲ್ಲಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಹೇಳಿಕೆ ಸುದ್ದಿ360 ದಾವಣಗೆರೆ.ಜು.01: ರಾಜ್ಯ ರೈತ ಸಂಘಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಅವರೇ ಅಧ್ಯಕ್ಷರು, ಸ್ವಯಂಘೋಷಿತ ಅಧ್ಯಕ್ಷರಾಗಿರುವ ಎಚ್ ಆರ್ ಬಸವರಾಜಪ್ಪರಿಗೂ ರೈತ ಸಂಘಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, 2016ರಲ್ಲಿ ಎಚ್ ಆರ್ ಬಸವರಾಜಪ್ಪ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲೆಯ ರೈತಸಂಘ ರಾಜ್ಯ ಸಂಘಕ್ಕೆ ಸಲ್ಲಿಸಿದ ದೂರಿನ … Read more

ಎಲ್ಲಾ ರೈತಸಂಘಟನೆಗಳು ಒಂದಾಗಲಿವೆ : ಎಚ್.ಆರ್. ಬಸವರಾಜಪ್ಪ

ಸುದ್ದಿ360 ದಾವಣಗೆರೆ.ಜು.01: ನನ್ನನ್ನು ರಾಜ್ಯಾಧ್ಯಕ್ಷನಾಗಿ ಆಯ್ಕೆ ಮಾಡಿದ ಮೇಲೆ ಎಲ್ಲಾ ರೈತ ಸಂಘಟನೆಗಳು ಒಂದಾಗುವ ಆಸಕ್ತಿ ತೋರಿವೆ. ನಾವೆಲ್ಲರೂ ಒಂದಾಗಲಿದ್ದೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್.ಆರ್. ಬಸವರಾಜಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ಸಂಘಟನೆಗಳ ಮುಖಂಡರು ನಮಗೆ ಕರೆ ಮಾಡಿ ಮಾತನಾಡಿ, ತಮ್ಮ ಜಿಲ್ಲೆಗಳಿಗೆ ಭೇಟಿನೀಡುವಂತೆ ಆಹ್ವಾನ ನೀಡಿದ್ದಾರೆ. ಎಲ್ಲಾ ಸಂಘಟನೆಗಳು ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಿ, ರೈತರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿದ್ದೇವೆ ಎಂದರು. … Read more

ಉಪ್ಪಾರ ಅಭಿವೃದ್ದಿ ನಿಗಮ-ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.01: ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ 2022-23ನೇ ಸಾಲಿಗೆ ಈ ಕೆಳಕಂಡ ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1ರ 53(ಎ) ರಿಂದ 5(ವಿ) ವರೆಗಿನ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ದಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗಕ್ಕಾಗಿ ನೇರಸಾಲ ಯೋಜನೆ, 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲ(ನವೀಕರಣ)(2019-20ನೇ ಸಾಲಿನ 4ನೇ ಕಂತು ಹಾಗೂ 2020-21ನೇ ಸಾಲಿನ 3 ಕಂತು) ಯೋಜನೆಯನ್ನು ಜಾರಿಗೊಳಿಸಿದ್ದು, ಯೋಜನೆಯನ್ನು ಜಾರಿಗೊಳಿಸಿದ್ದು, … Read more

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.01: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ (ನವೀಕರಣ)ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1ರ 6(ಎ) ರಿಂದ 6(ಎಕೆ) ವರೆಗಿದ ಬೆಸ್ತ, ಕೋಳಿ, ಕಬ್ಬಲಿಗ ಇತ್ಯಾದಿ ಜಾತಿ/ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ.14 ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಸುವಿಧಾ ತಂತ್ರಾಂಶದ Suvida.karnataka.gov. ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಜಶರಣ ಅಂಬಿಗರ ಚೌಡಯ್ಯ, … Read more

error: Content is protected !!