ತುರ್ತು ಪರಿಸ್ಥಿತಿಯಲ್ಲಿಯೂ ದೇಶದ ರಾಜಕಾರಣವನ್ನು ಬದಲಾಯಿಸಿದ್ದು ಜನಶಕ್ತಿ: ಸಿಎಂ
ಸುದ್ದಿ360 ಬೆಂಗಳೂರು, ಜೂನ್ 26: ತುರ್ತು ಪರಿಸ್ಥಿತಿಯಲ್ಲಿಯೂ ಇಡೀ ದೇಶದ ರಾಜಕಾರಣ ಹಾಗೂ ಪ್ರಜಾಪ್ರಭುತ್ವವನ್ನು ದೊಡ್ಡ ಪ್ರಮಾಣದಲ್ಲಿ ಬದಲಾಯಿಸಿದ್ದು ಜನಶಕ್ತಿ ಎಂದು ಮುಖ್ಯಮಂತ್ರಿ ಬಸವರಜ ಬೊಮ್ಮಾಯಿ ತಿಳಿಸಿದರು. ಅವರು ಶನಿವಾರ ತುರ್ತು ಪರಿಸ್ಥಿತಿ ಕರಾಳ ದಿನಾಚರಣೆಯ ಪ್ರಯುಕ್ತ ಫ್ರೀಡಂ ಪಾರ್ಕ್ ಗೆ ಭೇಟಿ ನೀಡಿ ಮಾತನಾಡುತ್ತಿದ್ದರು. ದೇಶದಲ್ಲಿ ಇಂಥದ್ದು ಘಟಿಸಿತ್ತು ಹಾಗೂ ಈ ದೇಶವನ್ನು ಉಳಿಸುವ ಶಕ್ತಿ ಜನಸಾಮಾನ್ಯರಿಗಿದೆ ಎನ್ನುವುದನ್ನು ತಿಳಿಸಲೆಂದು ಕರಾಳ ದಿನಾಚರಣೆಯನ್ನು ನಾವು ಆಚರಿಸಬೇಕಿದೆ. ಅಧಿಕಾರ ಎಂಬುದು ಸರ್ವ ಗುಣಧರ್ಮಗಳನ್ನು ಮರೀಚಿಕೆಯಾಗಿ ಮಾಡಿ ತಾನು … Read more