ದಾವಣಗೆರೆ: ಮಾಜಿ ಸಚಿವರು ಹಾಗೂ ಶಾಸಕರಾದ ಸನ್ಮಾನ್ಯ ಶಾಮನೂರ್ ಶಿವಶಂಕರಪ್ಪನವರು ನಿಧನರಾದ ಪ್ರಯುಕ್ತ ಅವರ ಗೌರವಾರ್ಥವಾಗಿ ದಿನಾಂಕ 15.12.2025 ರ ಸೋಮವಾರದಂದು ದಾವಣಗೆರೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ – ಪದವಿ ಪೂರ್ವ ಕಾಲೇಜುಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ 27.12.2025 ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಲು ತಿಳಿಸಲಾಗಿದೆ.