ಹಿಂದಿ ಹೇರಿಕೆ ವಿರುದ್ಧ ನಾಳೆ ಡಿಡಿಪಿಐ ಕಚೇರಿ ಮುಂದೆ ಕರವೇ ಧರಣಿ (ಸೆ.14)

ಸುದ್ದಿ360 ದಾವಣಗೆರೆ, ಸೆ.13: ಹಿಂದಿ ಹೇರಿಕೆ ವಿರುದ್ಧ ಸೆ.14ರ ಬುಧವಾರ ಇಲ್ಲಿನ ಡಿಡಿಪಿಐ (ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿ ಎದುರು ಧರಣಿ ಹಮ್ಮಿಕೊಂಡಿರುವುದಾಗಿ ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ತಿಳಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕ ಹಿಂದಿ ಹೇರಿಕೆ ವಿರುದ್ಧ ಹಲವಾರು ಹೋರಾಟಗಳನ್ನು ಮಾಡುತ್ತಾ ಬಂದಿದೆ. ಕರವೇ ಯಾವುದೇ ಭಾಷೆಯನ್ನೂ ವಿರೋಧಿಸುವುದಿಲ್ಲ ಆದರೆ ಸರಕಾರ ಜನರ ತೆರಿಗೆ ಹಣ ಬಳಸಿ ಒಂದು ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುವುದು, ಕನ್ನಡ ನಾಡಿನಲ್ಲಿ ಕನ್ನಡಿಗರ ಮೇಲೆ ಹಿಂದಿ ಹೇರುವುದು … Read more

ಆ. 28: ಕರವೇಯಿಂದ ಪ್ರತಿಭಾ ಪುರಸ್ಕಾರ – ‘ಜ್ಞಾನಕಾಶಿ’ ಪ್ರಶಸ್ತಿ ಪ್ರದಾನ ಸಮಾರಂಭ

ಸುದ್ದಿ360 ದಾವಣಗೆರೆ, ಆ.25: 2021-22ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಐಚ್ಛಿಕ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ದಾವಣಗೆರೆ ವಲಯ ಮಟ್ಟದ ಪ್ರತಿಭಾ ಪುರಸ್ಕಾರ ‘ಜ್ಞಾನಕಾಶಿ’ ಪ್ರಶಸ್ತಿ ಪ್ರದಾನ ಸಮಾರಂಭ ಆ. 28 ರಂದು ಜಿಲ್ಲಾ ಗುರುಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ. ನಾರಾಯಣ ಗೌಡ) ಬಣ ಜಿಲ್ಲಾ ಅಧ್ಯಕ್ಷ ಎಂ.ಎಸ್. ರಾಮೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಇಂದು ಈ ವಿಷಯ ತಿಳಿಸಿದ ಅವರು, ಕಳೆದ ಏಳು ವರ್ಷದಿಂದ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಸಲಾಗುತ್ತಿದೆ. ಈ … Read more

error: Content is protected !!