ಆ. 28: ಕರವೇಯಿಂದ ಪ್ರತಿಭಾ ಪುರಸ್ಕಾರ – ‘ಜ್ಞಾನಕಾಶಿ’ ಪ್ರಶಸ್ತಿ ಪ್ರದಾನ ಸಮಾರಂಭ
ಸುದ್ದಿ360 ದಾವಣಗೆರೆ, ಆ.25: 2021-22ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಐಚ್ಛಿಕ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ದಾವಣಗೆರೆ ವಲಯ ಮಟ್ಟದ ಪ್ರತಿಭಾ ಪುರಸ್ಕಾರ ‘ಜ್ಞಾನಕಾಶಿ’ ಪ್ರಶಸ್ತಿ ಪ್ರದಾನ ಸಮಾರಂಭ ಆ. 28 ರಂದು ಜಿಲ್ಲಾ ಗುರುಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ. ನಾರಾಯಣ ಗೌಡ) ಬಣ ಜಿಲ್ಲಾ ಅಧ್ಯಕ್ಷ ಎಂ.ಎಸ್. ರಾಮೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಇಂದು ಈ ವಿಷಯ ತಿಳಿಸಿದ ಅವರು, ಕಳೆದ ಏಳು ವರ್ಷದಿಂದ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಸಲಾಗುತ್ತಿದೆ. ಈ … Read more