ಎಷ್ಟೇ ಹಣ ನೀಡಿದರೂ ಭೂಮಿ ಬಿಡೆವು – ಭೂಸ್ವಾಧೀನ ವಿರೋಧಿಸಿ ರಸ್ತೆತಡೆದು ರೈತರ ಪ್ರತಿಭಟನೆ

ಸುದ್ದಿ360 ದಾವಣಗೆರೆ, ಆ.4: ಈಗಿರುವ ತುಂಡು ಭೂಮಿಯೇ ನಮ್ಮ ಜೀವನಾಧಾರ. ಸರಕಾರ ನಮಗೆ ಎಷ್ಟೇ ಹಣ ನೀಡಿದರೂ ಭೂಮಿ ಬಿಟ್ಟುಕೊಡಲು ನಾವು ಸಿದ್ಧರಿಲ್ಲ ಎಂಬುದಾಗಿ ತಾಲೂಕಿನ ಮೆಳ್ಳೇಕಟ್ಟೆ, ಅಣಜಿ ಮತ್ತು ಲಿಂಗಾಪುರ ಗ್ರಾಮಗಳ ರೈತರು ಇಂದು 45 ನಿಮಿಷಗಳ ಕಾಲ ಜಿಲ್ಲಾಡಳಿತ ಭವನ ವೃತ್ತದಲ್ಲಿ ಪಿಬಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಮೆಳ್ಳೇಕಟ್ಟೆ, ಅಣಜಿ, ಲಿಂಗಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣದ ಉದ್ದೇಶದಿಂದ 1156 ಎಕರೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಮುಂದಾಗಿರುವ ಕೆಐಎಡಿಬಿ … Read more

error: Content is protected !!