ರೈತರುಆತಂಕಕ್ಕೆ ಒಳಗಾಗದೇ ಬಿತ್ತನೆ ಕಾರ್ಯಕ್ಕೆ ಮುಂದಾಗಲು ಸಚಿವ ಎಸ್‍ಎಸ್‍ಎಂ ಕರೆ

ಸುದ್ದಿ360, ದಾವಣಗೆರೆ: ಮೇ ಕೊನೆ ವಾರದಲ್ಲಿ ಮುಂಗಾರು ಆರಂಭವಾಗಬೇಕಿದ್ದರೂ ಸಹ ಪ್ರಕೃತಿಯ ವೈಫರೀತ್ಯದಿಂದಾಗಿ ಮುಂಗಾರು ಜೂನ್‌ಕೊನೆಯ ವಾರದಲ್ಲಿಆರಂಭವಾಗಿದ್ದು, ಉತ್ತಮ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ರೈತರು ಬಿತ್ತನೆ ಕಾರ್ಯವನ್ನು ಮುಂಬರುವ ದಿನಗಳಲ್ಲಿ ಚುರುಕುಗೊಳಿಸಬಹುದು ಎಂದು ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ. ಕೃಷಿ ಇಲಾಖೆ ಅಭಿಪ್ರಾಯದಂತೆ ಜುಲೈವರೆಗೂ ಬಿತ್ತನೆ ಕಾರ್ಯ ಆರಂಭಿಸಬಹುದಾಗಿದ್ದು, ರೈತರಿಗೆ ತೊಂದರೆ ಆಗದಂತೆ ಅಗತ್ಯ ಇರುವಷ್ಟು ಬಿತ್ತನೆ ಬೀಜ ಮತ್ತುರಸಗೊಬ್ಬರ ದಾಸ್ತಾನು ಇದೆ. ರೈತರ ಬೇಡಿಕೆಗೆ … Read more

error: Content is protected !!