ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ

ವಿದ್ಯಾರ್ಥಿಗಳಿಗೆ ರೈಲ್ವೆ ಇಲಾಖೆ ಪೊಲೀಸ್ ಇನ್ಸ್ಪೆಕ್ಟರ್ ಮುಸ್ತಕ್ ಅಹಮದ್ ಶೇಕ್ ಕರೆ ಸುದ್ದಿ360 ದಾವಣಗೆರೆ, ಆ. 10: ನಗರದ ನಿಂಚನ ಪಬ್ಲಿಕ್ ಸ್ಕೂಲ್ ನಲ್ಲಿ ಇತ್ತಿಚೆಗೆ ನಡೆದ 2022-23 ನೇ ಸಾಲಿನ ವಿದ್ಯಾರ್ಥಿಗಳಿಗೆ ಶಾಲಾ ಮಂತ್ರಿ ಮಂಡಲ ರಚನೆ ಗೆ ಚುನಾವಣೆ ನಡೆಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದಗ್ರಹಣ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ರೈಲ್ವೆ ಇಲಾಖೆ ಪೊಲೀಸ್ ಇನ್ಸ್ಪೆಕ್ಟರ್ ಮುಸ್ತಕ್ ಅಹಮದ್ ಶೇಕ್ ಮುಖ್ಯ ಅತಿಥಿ ಗಳಾಗಿ ಭಾಗವಾಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವ ಗುಣಬೆಳಸಿಕೊಳ್ಳಬೇಕು ಮತ್ತು ಸತತ … Read more

error: Content is protected !!