ಆಧ್ಯಾತ್ಮದೆಡೆ ಸಾಗಲು ಯೋಗವೇ ಮಾರ್ಗ: ಡಾ. ವಿದ್ಯಾ ಹಿರೇಮಠ
ನೋಬೆಲ್ ವರ್ಲ್ಡ್ ರೆಕಾರ್ಡ್ ಯೋಗಾಸನ ಪ್ರಶಸ್ತಿ ಪ್ರದಾನ ಸಮಾರಂಭ ಸುದ್ದಿ360 ದಾವಣಗೆರೆ, ಸೆ.10: ವ್ಯಕ್ತಿಯು ಮಾನಸಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಕ್ಷೇಮವನ್ನು ಪಡೆಯಲು ಯೋಗಾಭ್ಯಾಸ ಸೂಕ್ತ ಸಾಧನವಾಗಿದೆ ಎಂದು ಮಂಗಳೂರಿನ ಯೆನಾಪೋಯಾ ಪ್ರಕೃತಿ ಚಿಕಿತ್ಸಾ ಯೋಗ ಕಾಲೇಜಿನ ಉಪನ್ಯಾಸಕಿ ಡಾ. ವಿದ್ಯಾ ಹಿರೇಮಠ ಅಭಿಪ್ರಾಯಪಟ್ಟರು. ನಗರದ ಅರುಣ ಚಿತ್ರಮಂದಿರ ಬಳಿ ಇರುವ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಸಮುದಾಯ ಭವನದಲ್ಲಿ ಶನಿವಾರ ಸಪ್ತರಿಷಿ ಯೋಗಾಸನ ಸ್ಪೋರ್ಟ್ಸ್ ಅಕಾಡೆಮಿ ಹಮ್ಮಿಕೊಂಡಿದ್ದ ನೋಬೆಲ್ ವರ್ಲ್ಡ್ ರೆಕಾರ್ಡ್ ಯೋಗಾಸನ ಪ್ರಶಸ್ತಿ … Read more