ಗುರು ಅನ್ನದಾನ ಮಹಾಶಿವಯೋಗಿಗಳ ಮತ್ತು ಡಾ. ಅಭಿನವ ಅನ್ನದಾನ ಶ್ರೀಗಳ ಪುಣ್ಯಾರಾಧನೆ – 249ನೇ ಶಿವಾನುಭವ ಸಂಪದ

ಸುದ್ದಿ360 ದಾವಣಗೆರೆ, ಆ.18: ಗುರು ಅನ್ನದಾನ ಮಹಾಶಿವಯೋಗಿಗಳವರ 45ನೇ ಪುಣ್ಯಾರಾಧನೆ ಮತ್ತು ಕಾಯಕಯೋಗಿ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳ ಪ್ರಥಮ ವರ್ಷದ ಪುಣ್ಯಾರಾಧನೆಯನ್ನು ಇದೇ ಆಗಸ್ಟ್ 20 ಮತ್ತು 21ರಂದು ದಾವಣಗೆರೆಯಲ್ಲಿ ಆಯೋಜಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶ್ರೀ ಅನ್ನದಾನೇಶ್ವರ ಸಾರ್ವಜನಿಕ ಸೇವಾ ಟ್ರಸ್ಟ್ ಅಧ್ಯಕ್ಷ ಅಥಣಿ ವೀರಣ್ಣ ಮಾತನಾಡಿ, 21ರ ಭಾನುವಾರ ಬೆಳಿಗ್ಗೆ 10ಕ್ಕೆ ನಗರದ ಶ್ರೀ ದೇವರಾಜ ಅರಸು ಬಡಾವಣೆಯ ಬಿ ಬ್ಲಾಕ್ ನಲ್ಲಿರುವ ಅನ್ನದಾನೇಶ್ವರ ಶಾಖಾಮಠದಲ್ಲಿ ಉಭಯ ಗುರುಗಳ … Read more

error: Content is protected !!