ರಾಜಸ್ಥಾನ ಮೂಲದ ಸೈಬರ್ ವಂಚಕನನ್ನು ಬಂಧಿಸಿದ ದಾವಣಗೆರೆ ಪೊಲೀಸರು

ಸುದ್ದಿ360 ದಾವಣಗೆರೆ, ಆ.05:  ಫ್ಲಿಪ್  ಕಾರ್ಟ್ ಪೇ ಲೇಟರ್ ಖಾತೆಯಿಂದ ಸಾರ್ವಜನಿಕರನ್ನು ವಂಚಿಸುತ್ತಿದ್ದ ರಾಜಸ್ಥಾನ ಮೂಲದ ಆರೋಪಿ ಅಮನ್ ತಿವಾರಿಯನ್ನು ದಾವಣಗೆರೆ ಸಿಇಎನ್, ಅಪರಾಧ ಠಾಣೆ ಪೊಲೀಸರು ರಾಜಸ್ಥಾನದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದರು. ಈ ಕುರಿತು ಇಂದು ದಾವಣಗೆರೆ ಜಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಫ್ಲಿಪ್  ಕಾರ್ಟ್ ಪೇ ಲೇಟರ್ ಖಾತೆಯನ್ನು ಹೊಂದಿದ್ದ ರಕ್ಷಿತ್ ಬಿ. ಇವರು ಇದೇ ವರ್ಷ … Read more

error: Content is protected !!