ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಎಐಟಿಯುಸಿ ಮನವಿ

ಸುದ್ದಿ360 ದಾವಣಗೆರೆ: ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ ಇರುವ ಶಾಲೆಗಳಲ್ಲಿಅಡುಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರ ವೇತನವನ್ನು ಆರು ಸಾವಿರ ರೂ. ಗಳಿಗೆ ಹೆಚ್ಚಿಸುವಂತೆ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ರಾಜ್ಯ ಸಮಿತಿ ಕರೆಯ ಮೇರೆಗೆ ದಾವಣಗೆರೆ ಜಿಲ್ಲಾ ಸಮಿತಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿತು. 2023 ಜುಲೈ ತಿಂಗಳನಲ್ಲಿ ಮಂಡಿಸುವ ಬಜೆಟ್‌ನಲ್ಲಿ ರಾಜ್ಯ ಸರ್ಕಾರವು ಬಿಸಿಯೂಟ ತಯಾರಕರಿಗೆ ಅವರ ವೇತನವನ್ನು ಆರು ಸಾವಿರ … Read more

error: Content is protected !!