ದಾವಣಗೆರೆ: ಜನಸಾಮಾನ್ಯರ ಸಮಸ್ಯೆ ಚರ್ಚಿಸದ ‘ಸಾಮಾನ್ಯ’ ಸಭೆ

ಸುದ್ದಿ360 ದಾವಣಗೆರೆ ಆ.6: ಜನಸಾಮಾನ್ಯರ ಸಮಸ್ಯೆ ಚರ್ಚಿಸಲು ಮಹಾನಗರ ಪಾಲಿಕೆಯಲ್ಲಿ ಸಾಮಾನ್ಯ ಸಭೆಯೇ ನಡೆಯುತ್ತಿಲ್ಲ. ಬರಿಯ ಹಾರಿಕೆ ಉತ್ತರ ನೀಡಿ ಸಾಮಾನ್ಯ ಸಭೆ ಮುಂದೂಡಲಾಗುತ್ತಿದೆ ಎಂಬ ವಿಪಕ್ಷ ನಾಯಕರ ಆರೋಪದ ಬೆನ್ನಲ್ಲೇ ಇಂದು ಸಾಮಾನ್ಯ ಸಭೆ ನಡೆದಿದೆ. ಆರೂವರೆ ತಿಂಗಳ ಬಳಿಕ ನಡೆದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಜನಸಾಮಾನ್ಯರ ಯಾವುದೇ ಗಂಭೀರ ಸಮಸ್ಯೆಗಳು ಚರ್ಚೆಗೆ ಬರದೆ ಮೊದಲಾರ್ಧ ಕೇವಲ ವಾದ ವಿವಾದದಲ್ಲೇ ಅಂತ್ಯ ಕಂಡಿತು. ಸಭೆ  ಆರಂಭವಾಗುತ್ತಿದ್ದಂತೆ ನಡಾವಳಿಯ ಮೊದಲ ವಿಷಯ ‘ಹಿಂದಿನ ಸಭೆಯ ನಡಾವಳಿಗಳನ್ನು … Read more

error: Content is protected !!