ಪ್ರತಿ ತಾಲೂಕಲ್ಲಿ ಪತ್ರಕರ್ತ ಭವನ ನಿರ್ಮಾಣ ಗುರಿ – ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿಕೆ

ಸುದ್ದಿ360 ದಾವಣಗೆರೆ: ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡಬೇಕೆಂಬ ಮಹತ್ವಾಕಾಂಕ್ಷೆಯ ಗುರಿ ಸಂಘಕ್ಕಿದೆ. ಸದ್ಯ 120 ಕಡೆಗಳಲ್ಲಿ ಭವನಗಳಿದ್ದು, ಉಳಿದೆಡೆಯೂ ಭವನ ಸ್ಥಾಪಿಸುವ ಉದ್ದೇಶವಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ನಗರದ ವರದಿಗಾರರ ಕೂಟದಲ್ಲಿ ಭಾನುವಾರ, ಜಿಲ್ಲಾ ವರದಿಗಾರರ ಕೂಟ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಂಘಟನೆ ಬಲವಾಗಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಉದಾಹರಣೆಯಾಗಿ ಕಾರ್ಯನಿರತ ಪತ್ರಕರ್ತರ … Read more

error: Content is protected !!