ಸೆ.5,6 ಶ್ರೀ ರೇಣುಕ ಶಿವಾಚಾರ್ಯ ಮಹಾಸ್ವಾಮಿಗಳವರ 75ನೇ ಜನ್ಮವರ್ಧಂತಿ ಅಮೃತ ಮಹೋತ್ಸವ
ಸುದ್ದಿ360 ದಾವಣಗೆರೆ, ಸೆ.01: ಚನ್ನಗಿರಿ ತಾಲೂಕಿನ ಪುರಾತನ ಮಠ ಹಾಗೂ ಕೆಳದಿ ಅರಸರ ಕಾಲದಲ್ಲಿ ನಿರ್ಮಾಣವಾದ ತಾವರಕರೆ ಶ್ರೀಶಿಲಾಮಠದಲ್ಲಿ ಸೆ.5ಹಾಗೂ 6ರಂದು ಪರಮಪೂಜ್ಯ ಶ್ರೀ ರೇಣುಕ ಶಿವಾಚಾರ್ಯ ಮಹಾಸ್ವಾಮಿಗಳವರ 75ನೇ ಜನ್ಮವರ್ಧಂತಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಕಿರಿಯ ಪೂಜ್ಯರಾದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಜಿ ಮಾಹಿತಿ ನೀಡಿದರು. ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶ್ರೀಗಳು ಸೆ. 5ರಂದು ಸಂಜೆ 5ಕ್ಕೆ ಬಾಳೇಹೊನ್ನೂರು ರಂಭಾಪುರಿಪೀಠದ ಶ್ರೀ ರಂಭಾಪುರಿ ವೀರಸಿಂಹಾಸನಾಧೀಶ್ವರ ಸ್ವಾಮೀಜಿ ಹಾಗೂ … Read more