ನುಡಿದಂತೆ ನಡೆದವರು, ನಡೆದಂತೆ ನುಡಿದವರು ಶ್ರೀ ಸಿದ್ದೇಶ್ವರ ಸ್ವಾಮೀಜಿ: ಗಡಿಗುಡಾಳ್ ಮಂಜುನಾಥ್

ದಾವಣಗೆರೆ ಜ.3: ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ನಡೆದಾಡುವ ದೇವರು. ಜೀವನ ಶೈಲಿ, ಉಪನ್ಯಾಸ, ಸ್ಫೂರ್ತಿದಾಯಕ ಮಾತುಗಳಿಂದ ವಿಶ್ವಾದ್ಯಂತ ಕೋಟ್ಯಾಂತರ ಅನುಯಾಯಿಗಳನ್ನು ಹೊಂದಿದ್ದ ಎರಡನೇ ವಿವೇಕಾನಂದ ಅಂತಾನೇ ಪ್ರಸಿದ್ಧಿ ಪಡೆದವರು. ಅವರ ಅಗಲಿಕೆ ಕರುನಾಡಿಗೆ ನೋವು ತಂದಿದೆ ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಹೇಳಿದರು. ನಗರದ ಎಂಸಿಸಿ ಬಿ ಬ್ಲಾಕ್ ನ ಈಜುಕೊಳದ ಬಳಿ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ತಿಕೋಟಾ … Read more

error: Content is protected !!