ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಆ.4 : ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಷಾ ಅವರೊಂದಿಗೆ ಭಾಗವಹಿಸಿ ಮಾತನಾಡಿ, ಬೆಂಗಳೂರಿನಲ್ಲಿ ಜೆನೋಮ್ಯಾಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ 400 ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ. ಬೆಂಗಳೂರು ನಗರದಲ್ಲಿ ಹೊರತುಪಡಿಸಿದರೆ, ಪ್ರಪಂಚದ ಯಾವುದೇ ನಗರಗಳಲ್ಲಿ ಈ … Read more