ಕೇಸರಿ ಕಂಡರೆ ಏಕೆ ಸಿಟ್ಟು? ಎಲ್ಲದರಲ್ಲೂ ರಾಜಕಾರಣ ಸಲ್ಲದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ನವೆಂಬರ್ 14: ಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳ ಮಟ್ಟದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವುದನ್ನು ಕಾಂಗ್ರೆಸ್ ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಸಿಟ್ಟು? ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು … Read more