ಪುಸ್ತಕ ಓದುವ ಸಂಸ್ಕೃತಿ ಕಣ್ಮರೆ – ಆತಂಕಕಾರಿ – ಡಾ.ಎಸ್.ಆರ್. ಅಂಜನಪ್ಪ ವಿಷಾದ

ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಮೃತ ಪುಸ್ತಕ ಮಾರಾಟ ಅಭಿಯಾನ ಸುದ್ದಿ360 ದಾವಣಗೆರೆ, ಆ.25: ವಿದ್ಯಾರ್ಥಿಗಳು ಮತ್ತು ಜನ ಸಾಮಾನ್ಯರು ಇತ್ತೀಚೆಗೆ ಪುಸ್ತಕಗಳಿಂದ ದೂರ ಉಳಿಯುತ್ತಿದ್ದಾರೆ. ಪುಸ್ತಕ ಓದುವ ಸಂಸ್ಕೃತಿ ದಿನೇ ದಿನೇ ಕಣ್ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಸರಕಾರಿ ಪ್ರಥಮದರ್ಜೆ ಲೀಡ್ ಕಾಲೇಜು ಪ್ರಾಂಶುಪಾಲ ಡಾ.ಎಸ್.ಆರ್. ಅಂಜನಪ್ಪ ವಿಷಾದ ವ್ಯಕ್ತಪಡಿಸಿದರು. ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ನಗರದ ಡೆಂಟಲ್ ಕಾಲೇಜು ರಸ್ತೆಯ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಇಂದು ಹಮ್ಮಿಕೊಂಡಿದ್ದ ಅಮೃತ ಪುಸ್ತಕ ಮಾರಾಟ ಅಭಿಯಾನ ಮತ್ತು … Read more

ಪುಸ್ತಕ ಮಾರಾಟ ಅಭಿಯಾನ

ಸುದ್ದಿ360 ದಾವಣಗೆರೆ, ಆ.23: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 02 ರಿಂದ ಆ.29 ರವರಗೆ ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಅಂಗವಾಗಿ ಅಮೃತ ಪುಸ್ತಕ ಮಾರಾಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವನ್ನು ಆ.25 ರಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಹಾಗೂ ಮಧ್ಯಾಹ್ನ 12 ಗಂಟೆಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಎಲ್ಲಾ ಪುಸ್ತಕಗಳನ್ನು ಶೇ.50% ರ ರಿಯಾಯಿತಿ ದರದಲ್ಲಿ ಮಾರಾಟ … Read more

error: Content is protected !!