‘Broom’ will be an alternative to state politics – ರಾಜ್ಯ ರಾಜಕಾರಣಕ್ಕೆ ಪರ್ಯಾಯವಾಗಲಿರುವ ಪೊರಕೆ ರಾಜಕೀಯ ಶುದ್ಧಗೊಳಿಸಲಿದೆ: ಮುಖ್ಯಮಂತ್ರಿ ಚಂದ್ರು

ದಾವಣಗೆರೆಯಲ್ಲಿ ಮಾ.4ರಂದು ಆಮ್‍ ಆದ್ಮಿ ಪಕ್ಷದ ಬೃಹತ್ ಸಮಾವೇಶ ಸುದ್ದಿ360, ದಾವಣಗೆರೆ, ಫೆ. 26: ಬರುವ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಜೆಸಿಬಿ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳು ಮಾತ್ರ ಸ್ಪರ್ಧಿಸುತ್ತಿಲ್ಲ. ಆಮ್ ಆದ್ಮಿ ಪಕ್ಷ ಕೂಡ ರಾಜ್ಯದ 224 ಕ್ಷೇತ್ರಗಳಲ್ಲಿಯೂ ‘ಪೊರಕೆ’ಯೊಂದಿಗೆ ಸ್ಪರ್ಧಿಸಲಿದೆ. ಪೊರಕೆ ಕೇವಲ ಮನೆ, ಬೀದಿಗಳನ್ನಷ್ಟೇ ಶುದ್ಧ ಮಾಡುವುದಿಲ್ಲ. ರಾಜಕೀಯವನ್ನು ಶುದ್ಧಮಾಡುವ ಪಣ ತೊಟ್ಟಿದೆ ಎಂದು ಎಎಪಿ ಪಕ್ಷದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದರು. ನಗರದ ರಿಂಗ್ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ … Read more

error: Content is protected !!