ಎಸ್ಸಿ ಜಾತಿ ಪ್ರಮಾಣಪತ್ರ: ದಾರಿ ತಪ್ಪಿಸುತ್ತಿರುವವರ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

ಸುದ್ದಿ360 ದಾವಣಗೆರೆ, ಸೆ.17: ವೀರಶೈವ-ಲಿಂಗಾಯತ ಜಂಗಮರಿಗೆ ಎಸ್ಸಿ ಜಾತಿ ಪ್ರಮಾಣಪತ್ರ ನೀಡುತ್ತಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಹರಿಹರದಲ್ಲಿ  ತುಂಗಭದ್ರ ನದಿ ನೀರಿಗೆ ಇಳಿದು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಹರಿಹರದಲ್ಲಿ ಶುಕ್ರವಾರ ತುಂಗಭದ್ರಾ ನದಿ ಸಮೀಪ ಸೇರಿದ ಪ್ರತಿಭಟನಾಕಾರರು ಪರಿಶಿಷ್ಟರ ಸೌಲಭ್ಯವನ್ನು ಕಬಳಿಸುತ್ತಿರುವುದರ ಬಗ್ಗೆ ಕಿಡಿಕಾರಿದರು. ಈ ವೇಳೆ ದಸಂಸ ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಮಾತನಾಡಿ, ಶತಮಾನಗಳಿಂದ ಶೋಷಣೆಗೆ ಒಳಗಾಗಿರುವ ಜನರ ಏಳಿಗೆಗಾಗಿ ಸಂವಿಧಾನದಲ್ಲಿ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ. ಈ ಸೌಲಭ್ಯವನ್ನು … Read more

error: Content is protected !!