ಜಿಂಕೆ ಮರಿ ಓಡ್ತಾಯ್ತೆ ನೋಡ್ಲಾ ಮಗಾ. . . ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಅಕ್ರಮ ವನ್ಯಜೀವಿ ಸಾಕಾಣಿಕೆ?

ಆಡಳಿತ ಪಕ್ಷಕ್ಕೆ ನುಂಗಲಾರದ ತುತ್ತಾಯಿತೆ. . . !? ಸುದ್ದಿ360 ದಾವಣಗೆರೆ: ಇಲ್ಲಿ ಯಾರನ್ನಾದರೂ ರಾಜಕೀಯ ಕುರಿತು ಮಾತಿಗೆಳೆದರೆ, ಜಿಂಕೆ ನಿಮ್ಮ ಕಣ್ಣಮುಂದೆ ಹಾದು ಹೋಗುತ್ತದೆ. ಅಷ್ಟೇ ಅಲ್ಲ ಕೃಷ್ಣಮೃಗ, ಕಾಡು ಹಂದಿ, ನರಿ, ಮುಂಗಸಿ ಇವುಗಳೂ ಕೂಡ ನಿಮ್ಮ ಕಣ್ಣಮುಂದೆ ಬರದೇ ಇರವು. ಅರೆರೆ ರಾಜಕೀಯಕ್ಕು ಈ ವನ್ಯಜೀವಿಗಳಿಗೂ ಏನು ಸಂಬಂಧ ಅಂತೀರಾ . . .? ನಗರದ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಳೆದ ಒಂದು ವಾರದಿಂದ ದಾವಣಗೆರೆಯಲ್ಲಿ … Read more

error: Content is protected !!