ಆ.6, 7ರಂದು ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ರಾಜ್ಯ ಮಟ್ಟದ ಫೆಲೋಶಿಪ್ ಪ್ರದಾನ ಸಮಾರಂಭ

ಸುದ್ದಿ360 ದಾವಣಗೆರೆ, ಆ.05: ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ 2021-22 ನೇ ಸಾಲಿನ ರಾಜ್ಯ ಮಟ್ಟದ ಫೆಲೋಶಿಪ್ ಪ್ರದಾನ ಸಮಾರಂಭ ಹಾಗೂ ವಿದ್ಯಾರ್ಥಿ ಕಲಾ ವಿಚಾರ ಸಂಕಿರಣವನ್ನು ನಾಳೆ ಆ.6 ರ  ಶನಿವಾರ ಹಾಗೂ ಆ.7 ರ ಭಾನುವಾರದಂದು ದಾವಣಗೆರೆ ಸರ್ಕಾರಿ ಪೌಢಶಾಲಾ ಮೈದಾನದಲ್ಲಿರುವ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಇಂದು ಅಕಾಡೆಮಿಯ ಸದಸ್ಯ ಸಂಚಾಲಕಿ ಲಕ್ಷ್ಮೀ ಮೈಸೂರು ಮಾಹಿತಿ ನೀಡಿದರು. ದಾವಣಗೆರೆಯಲ್ಲಿ ಲಲಿತಕಲಾ ಅಕಾಡೆಮಿಯಿಂದ ಇದೇ … Read more

error: Content is protected !!