ಆ.6: ಕಲಾಕುಂಚ ಕೇರಳ ಶಾಖೆಯಿಂದ ‘ವನಸುಮ’ , ‘ಕಾವ್ಯ ಮೃಷ್ಟಾನ್ನ’ ಕವನ ಸಂಕಲನ ಲೋಕಾರ್ಪಣೆ

ಸುದ್ದಿ360 ದಾವಣಗೆರೆ, ಆ.4: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಕೇರಳ ಶಾಖೆಯ ಆಶ್ರಯದಲ್ಲಿ ಆಗಸ್ಟ್ 6 ರಂದು ಸಂಜೆ 5 ಗಂಟೆಗೆ ಕೇರಳ ಜಿಲ್ಲೆಯ, ಕಾಸರಗೋಡು ಜಿಲ್ಲೆಯ ಉಪ್ಪಳದ ಶ್ರೀಕ್ಷೇತ್ರ ಕೊಂಡವೂಡಿನಲ್ಲಿ ಕವಯತ್ರಿ ಲಕ್ಷ್ಮೀದೇವಿ ವಿ.ಭಟ್‌ ವಿರಚಿತ “ವನಸುಮ” ಹಾಗೂ “ಕಾವ್ಯ ಮೃಷ್ಟಾನ್ನ” ಕವನ ಸಂಕಲನಗಳ ಲೋಕಾರ್ಪಣೆ ಮತ್ತು ಗೀತಾಭಿಯಾನದ ಉದ್ಘಾಟನೆ ನಡೆಯಲಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ಕೊಂಡವೂರಿನ ಶ್ರೀಮಠದ ಯೋಗಾನಂದ ಸರಸ್ವತಿ ಸ್ವಾಮೀಜಿಯವರು ದೀಪ ಪ್ರಜ್ವಲನಗೊಳಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ … Read more

error: Content is protected !!