12ನೇ ತಾರೀಖಿನೊಳಗೆ ನೆರೆ ಪರಿಹಾರ ಫಲಾನುಭವಿಗಳ ಖಾತೆಗೆ: ಕೃಷಿ ಸಚಿವ ಬಿ ಸಿ ಪಾಟೀಲ್

18 ಕೋಟಿ ವೆಚ್ಚದಲ್ಲಿ ಶೀಥಿಲೀಕರಣ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸುದ್ದಿ360 ದಾವಣಗೆರೆ, ಸೆ. 06: ರೈತರು ತಾವು ಬೆಳೆದಂತಹ ಬೆಳೆಗೆ  ಕಟಾವು ಸಂದರ್ಭದಲ್ಲಿ ಉತ್ತಮ ಬೆಲೆ ದೊರಕದೆ ಕಂಗಾಲಾಗುವುದನ್ನು ತಪ್ಪಿಸಲು ಶಿಥೀಲೀಕರಣ ಘಟಕ ಸಹಕಾರಿಯಾಗಲಿದೆ ಎಂದು  ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು. ನಗರದ ಲೋಕಿಕೆರೆ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ನಬಾರ್ಡ್ ಆರ್ ಐ ಡಿ ಎಫ್ 27ರಲ್ಲಿ 9 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ಶಿಥಿಲೀಕರಣ ಘಟಕ, 4 ಕೋಟಿ … Read more

error: Content is protected !!