ದಾವಣಗೆರೆ: ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಧರಣಿಗೆ ಅಲ್ಪ ವಿರಾಮ – ಕಪ್ಪುಪಟ್ಟಿಯೊಂದಿಗೆ  ಮರಳಿದ  ನೌಕರರು

ಮಾರ್ಚ್ 26ರೊಳಗೆ ಬೇಡಿಕೆ ಈಡೇರುವ ಆಶ್ವಾಸನೆ ಸುದ್ದಿ360 ದಾವಣಗೆರೆ, ಮಾ.18: ಹಲವು ಬೇಡಿಕೆಗಳ ಈಡೇರಿಸುವಂತೆ ಸತತ ನಾಲ್ಕು ದಿನಗಳಿಂದ ಕೆಲಸಕ್ಕೆ ಹಾಜರಾಗದೆ ಪ್ರತಿಭಟನಾ ಧರಣಿಯಲ್ಲಿ ನಿರತರಾಗಿದ್ದ ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಕಪ್ಪುಪಟ್ಟಿ ಧರಿಸಿ ಇಂದು ಸೇವೆಗೆ ಹಾಜರಾಗಿದ್ದಾರೆ. ಮುಖ್ಯಮಂತ್ರಿಗಳು, ಜಿಲ್ಲಾಧಿಕಾರಿಗಳು ಮತ್ತು ಅಧೀಕ್ಷಕರು ನಮ್ಮ ಬೇಡಿಕೆಗೆ ಸ್ಪಂದಿಸಿ, ತಮ್ಮ ಬೇಡಿಕೆಗಳನ್ನು ಇದೇ ಮಾರ್ಚ್ 26 ರೊಳಗಾಗಿ ಈಡೇರಿಸುವ  ಆಶ್ವಾಸನೆ ನೀಡಿದ್ದರಿಂದ ನೌಕರರು ಸೇವೆಗೆ ಹಿಂದಿರುಗಲು ಒಪ್ಪಿದ್ದು, ಕೈಗೆ ಕಪ್ಪುಪಟ್ಟಿ ಧರಿಸಿ ಧರಣಿಯನ್ನು ಜೀವಂತವಾಗಿಡಲಾಗಿದೆ … Read more

error: Content is protected !!