ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ – ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ. ಕೆನೆಡಿ ಶಾಂತಕುಮಾರ್
ಸುದ್ದಿ360 ದಾವಣಗೆರೆ, ಜ.13: ರಾಜ್ಯದಲ್ಲಿ ಈ ಸಾಲಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಸೌಲಭ್ಯಗಳಿಗಾಗಿ 147 ಪ್ರಸ್ತಾವನೆಗಳು ಸರ್ಕಾರದ ಮುಂದಿದ್ದು, ಇದಕ್ಕಾಗಿ ಕರ್ನಾಟಕ ಸರ್ಕಾರ ಶೀಘ್ರದಲ್ಲೇ 28 ಕೋಟಿ ಅನುದಾನ ಬಿಡುಗಡೆ ಮಾಡಲಿದೆ. ಚಾಲ್ತಿಯಲ್ಲಿದ್ದ ಪ್ರಸ್ತಾವನೆಗಳಿಗಾಗಿ 14 ಕೋಟಿ ಅನುದಾನವನ್ನು ಈಗಾಗಲೇ ನೀಡಲಾಗಿದ್ದು, ಅಲ್ಪ ಸಂಖ್ಯಾತರ ಸರ್ವತೋಮುಖ ಪ್ರಗತಿಗಾಗಿ ವಿವಿಧ ಇಲಾಖೆಗಳಡಿಯಲ್ಲಿ ಸೌಲಭ್ಯಗಳನ್ನು ನೀಡುತ್ತಿರುವುದಾಗಿ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ. ಕೆನೆಡಿ ಶಾಂತಕುಮಾರ್ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ … Read more