ಇಲ್ಲಿ ಚಿಮ್ಮುವ ನೀರಿಗೆ ಸುಂಕ ಕಟ್ಟೋರು ಯಾರು. . .?

ಸುದ್ದಿ360, ದಾವಣಗೆರೆ: ಹರಿಯೋ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ ನಿಜ ಆದರೆ ಇಲ್ಲಿ ಚಿಮ್ಮುವ ನೀರಿಗೆ ಯಾರ ಅಪ್ಪಣೆಯಾದರೂ ಇರಬೇಕಲ್ಲವಾ. . . .? ಅಪ್ಪಣೆ ಇರದಿದ್ದರೂ ಬೇಜಾವಾಬ್ದಾರಿ ಅಂತೂ ಇದ್ದೇ ಇದೆ ಎಂಬುದು ನಾಗರೀಕರು ಮಾತಾಡಿಕೊಳ್ಳುವ ಕಟು ಸತ್ಯ. ಈ ಮೂಲಕ ಇಲ್ಲಿ ವರದಿ ಮಾಡಲು ಹೊರಟಿರುವ ವಿಷಯ ಏನು ಅಂತೀರಾ. . . ನಗರದ ದೇವರಾಜು ಅರಸು ಬಡಾವಣೆ ಎ ಬ್ಲಾಕ್. ಇದು ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆಯ ಪಕ್ಕದ ಸರ್ವಿಸ್ ರಸ್ತೆಯಾಗಿದ್ದು, ಎಸ್ ಪಿ … Read more

error: Content is protected !!