ಟೀಕೆ ಟಿಪ್ಪಣಿಗೆ ಜಗ್ಗದೆ ಸಮಾಜಕ್ಕೆ ನ್ಯಾಯ ಒದಗಿಸಲು ಬದ್ಧ: ಸಿಎಂ ಬೊಮ್ಮಾಯಿ
ಸುದ್ದಿ360 ದಾವಣಗೆರೆ (ಹರಿಹರ) ಜ.14: ಟೀಕೆ ಮಾಡುವವರು ಮಾಡಲಿ ಅವುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಸಮಾಜಕ್ಕೆ ನ್ಯಾಯ ಒದಗಿಸಲು ನಾನು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಿಹರ ಇವರ ವತಿಯಿಂದ ಆಯೋಜಿಸಿದ್ದ ಹರಜಾತ್ರಾ 2023 ಹಾಗೂ ರೈತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಸಮುದಾಯದಲ್ಲಿ ಹೆಚ್ಚಿರುವ ರೈತಾಪಿ ವರ್ಗಕ್ಕೆ ಶಕ್ತಿಯನ್ನು ತುಂಬಬೇಕು. ಶಕ್ತಿ ತುಂಬಲು ಸಾಮಾಜಿಕ ನ್ಯಾಯ ನೀಡಬೇಕು. ನಾವು ಈ ವಿಷಯದಲ್ಲಿ ಟೀಕೆಟಿಪ್ಪಣಿಗಳಿಗೆ ಗಮನ ನೀಡದೆ ಸಾಮಾಜಿಕ ಬದ್ಧತೆಯಿಂದ … Read more