ದಾವಣಗೆರೆ: ಸಂತಪೌಲರ ವಿದ್ಯಾಸಂಸ್ಥೆ ಅಮೃತ ಮಹೋತ್ಸವ – ಪರಿಸರ ಜಾಗೃತಿ ಜಾಥಾ
ಕಲಾತಂಡಗಳೊಂದಿಗೆ ‘ಪರಿಸರದಡೆಗೆ ನಮ್ಮ ನಡಿಗೆ’ ಜಾಗೃತಿ ಜಾಥಾ ಸುದ್ದಿ360 ದಾವಣಗೆರೆ, ಆ.06: ನಗರದಲ್ಲಿ 1946ರಲ್ಲಿ ಆರಂಭವಾದ ಸಂತಪೌಲರ ವಿದ್ಯಾಸಂಸ್ಥೆ ಇದೀಗ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಪರಿಸರದಡೆಗೆ ನಮ್ಮ ನಡಿಗೆ ಹೆಸರಿನಲ್ಲಿ ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಯವರು ಪಾರಿವಾಳ ಹಾರಿಬಿಡುವ ಮುಖಾಂತರ ಜಾಥಾವನ್ನು ಉದ್ಘಾಟಿಸಿದರು. ಹಿರಿಯ ಲೆಕ್ಕಾಧಿಕಾರಿಗಳು ಉದ್ಯಮಿಗಳಾದ ಅಥಣಿ ವೀರಣ್ಣನವರು … Read more