‘ಪೌರ ಕಾರ್ಮಿಕರಲ್ಲ, ಪೌರ ನೌಕರರು’ – ರಾಜ್ಯದ 42000 ಪೌರಕಾರ್ಮಿಕ ರನ್ನು ಖಾಯಂಗೊಳಿಸಲು ಕ್ರಮ : ಸಿಎಂ
ಸುದ್ದಿ360 ಬೆಳಗಾವಿ, ಡಿ.28 : ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆ : ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆಯನ್ನು ಅವರ … Read more