ಬಿಸಿಯೂಟ ತಯಾರಕರ ವೇತನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಯಾಗುವವರೆಗೆ ಸುಮ್ಮನೇ ಕೂರುವ ಮಾತೇ ಇಲ್ಲ: ಕಾಂ. ದೇವದಾಸ್

ಸುದ್ದಿ360, ಮೈಸೂರು: ಗ್ಯಾರಂಟಿ ಭರವಸೆ ನೀಡಿದರೂ ಸುಮ್ಮನೆ ಕೂರುವ ಹಾಗಿಲ್ಲ  ಹೋರಾಟ ಅನಿವಾರ್ಯ ಎಂಬುದಾಗಿ ಮೈಸೂರು ಎಐಟಿಯುಸಿ ಜಿಲ್ಲಾಧ್ಯಕ್ಷರಾದ ಕಾಂ. ದೇವದಾಸ್ ಹೇಳಿದರು. ಶನಿವಾರ ಮೈಸೂರಿನ ಎಐಟಿಯುಸಿ ಕಚೇರಿಯಲ್ಲಿ ನಡೆದ ಬಿಸಿಊಟ ತಯಾರಕರ ರಾಜ್ಯ ಸಮಿತಿ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬಿಸಿಯೂಟ ತಯಾರಕರಿಗೆ 6000ರೂಪಾಯಿ ವೇತನ ನೀಡುವುದಾಗಿ ಆರನೇ ಗ್ಯಾರಂಟಿಯ ಭರವಸೆ ನೀಡಿತ್ತು, ಕಾಂಗ್ರೆಸ್ ಪಕ್ಷ ಈಗ ರಾಜ್ಯದಲ್ಲಿ ಅಧಿಕಾರದಲ್ಲಿದೆ ಆದರೆ … Read more

error: Content is protected !!