ಆ.11ಕ್ಕೆ ದಾವಣಗೆರೆಯಲ್ಲಿ ಜಿಲ್ಲಾ ಬಿಜೆಪಿಯಿಂದ ಬೈಕ್ ರ್ಯಾಲಿ

ಸುದ್ದಿ360 ದಾವಣಗೆರೆ, ಆ. 10: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಬೈಕ್‌ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್ ಜಗದೀಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಆಗಸ್ಟ್ 11ರ ಬೆಳಗ್ಗೆ 10ಕ್ಕೆ ನಗರದ ಬೇತೂರು ರಸ್ತೆಯಲ್ಲಿರುವ ವೆಂಕಟೇಶ್ವರ ವೃತ್ತದಿಂದ ಬೈಕ್ ರ್ಯಾಲಿ ಆರಂಭವಾಗಲಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್‌ ಹನಗವಾಡಿ ರ್ಯಾಲಿಗೆ ಚಾಲನೆ ನೀಡಲಿದ್ದಾರೆ. ಸಂಸದರು, ಶಾಸಕರು ರ್ಯಾಲಿಯಲ್ಲಿ ಭಾಗವಹಿಸಲಿದ್ದು, ತಿರಂಗದೊಂದಿಗೆ ಹೊರಡುವ … Read more

error: Content is protected !!