ದಾವಣಗೆರೆ ಎಸ್‌ಪಿ ರಿಷ್ಯಂತ್ ವರ್ಗಾವಣೆಗೆ ಕಾರಣ ಏನು ಅಂತೀರಾ?

ಸುದ್ದಿ360 ದಾವಣಗೆರೆ ಏ. 23: ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಯಾಗಿ‌ ಸೇವೆ ಸಲ್ಲಿಸುತ್ತಿದ್ದ ಸಿ.ಬಿ ರಿಷ್ಯಂತ್ ಅವರ ವರ್ಗಾವಣೆಯಾಗಿದ್ದು. ಸ್ಥಳ ಸೂಚಿಸಿಲ್ಲ. ಈ ಕುರಿತಾಗಿ ರಿಷ್ಯಂತ್ ಅವರು ಮಾಧ್ಯಮದವರಿಗೆ‌ ಮಾಹಿತಿ‌ ನೀಡಿದ್ದು,  ಅವರು ತಮ್ಮ ವರ್ಗಾವಣೆಗೆ ಕಾರಣವನ್ನು ತಿಳಿಸಿದ್ದಾರೆ.  ತಮ್ಮ ಹತ್ತಿರದ ಸಂಬಂಧಿಯೊಬ್ಬರು ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿನ್ಮೆಲೆಯಲ್ಲಿ  ಚುನಾವಣಾ ಮಾರ್ಗಸೂಚಿಗಳ ಪ್ರಕಾರ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಕಟ ಸಂಬಂಧಿ ಚುನಾವಣೆಯಲ್ಲಿ ನಿಂತಿದ್ದರೆ ಅಧಿಕಾರಿ ಚುನಾವಣಾ ಪ್ರಕ್ರಿಯೆಯ ಭಾಗವಾಗಿರಬಾರದು. ಈ ಕಾರಣದಿಂದಾಗಿ ನನ್ನನ್ನು ದಾವಣಗೆರೆಯಿಂದ ವರ್ಗಾವಣೆ ಮಾಡಲಾಗಿದೆ ಎಂದು … Read more

error: Content is protected !!