ದಿವ್ಯಪಥ ಲೋಕಹಿತ ಪ್ರವಚನ ಕಾರ್ಯಕ್ರಮ ಬಸವಪ್ರಭುಶ್ರೀಗಳಿಂದ ಚಾಲನೆ

ಸುದ್ದಿ360 ದಾವಣಗೆರೆ, ಜು.29: ಶ್ರವಣ ಎಂದರೆ ಕೇಳುವುದು . ಒಳ್ಳೆಯ ವಿಚಾರಗಳು ಕೇಳಿಸಿಕೊಳ್ಳಬೇಕು. ಮನದ ಮೈಲಿಗೆಯನ್ನು  ತೊಳೆಯಲು ಸುಜ್ಞಾನ ಬೇಕು. ಮಹಾತ್ಮರ , ಶರಣರ ನುಡಿಗಳೇ ಸುಜ್ಞಾನ . ಸುಜ್ಞಾನದಿಂದ ಬದುಕು ಶ್ರೇಷ್ಠವಾಗುತ್ತದೆ ಎಂದು ಬಸವಪ್ರಭುಶ್ರೀಗಳು ನುಡಿದರು. ಬಸವಪ್ರಭು ಸ್ವಾಮೀಜಿ , ಕುಮಾರಶಾಸ್ತ್ರೀ ಹಿರೇಮಠ , ಯಶವಂತರಾವ್ ಜಾದವ್ , ಲೋಕಿಕೆರೆ ನಾಗರಾಜ್ ದಿವ್ಯಪಥ ಲೋಕಹಿತ ಗ್ರಂಥಕ್ಕೆ ಪುಷ್ಪಾರ್ಚನೆ ಮಾಡಿದರು. ಅಥಣಿ ಶಿವಯೋಗಿಗಳ ಜೀವನ ದರ್ಶನ ಕುರಿತಾದ ಡಾ. ಮುರುಘಾ ಶರಣರು ರಚಿಸಿರುವ ‘ದಿವ್ಯಪಥ ಲೋಕಹಿತ’ 112 … Read more

‘ದಿವ್ಯಪಥ ಲೋಕಹಿತ’ ಶ್ರಾವಣಮಾಸ ಪ್ರವಚನ

ಸುದ್ದಿ360, ದಾವಣಗೆರೆ ಜು.26: ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕ್ತಮಠ ಹಾಗೂ ಶಿವಯೋಗಾಶ್ರಮ ವತಿಯಿಂದ ಇದೇ ಜುಲೈ 29 ರ  ಶುಕ್ರವಾರದಿಂದ ಆಗಸ್ಟ್ 28 ರವರೆಗೆ ಅಥಣಿ ಶಿವಯೋಗಿಗಳ ಜೀವನ ದರ್ಶನ ಕುರಿತಾದ ಡಾ. ಮುರುಘಾ ಶರಣರು ರಚಿಸಿರುವ ‘ದಿವ್ಯಪಥ ಲೋಕಹಿತ’ 112 ನೇ ವರ್ಷದ ಶ್ರಾವಣ ಮಾಸ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿರಕ್ತಮಠ ಧರ್ಮದರ್ಶಿ ಸಮಿತಿ ಸದಸ್ಯ ಕುಂಟೋಜಿ ಚೆನ್ನಪ್ಪ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಶ್ರಾವಣ ಮಾಸದ ತಿಂಗಳಪೂರ್ತಿ ಪ್ರತಿ ದಿನ … Read more

error: Content is protected !!