ಶೀಘ್ರ ಸಿಸಿ ರಸ್ತೆ ಕಾಮಗಾರಿ ಕೈಗೊಳ್ಳದಿದ್ದರೆ ಹೋರಾಟ;
ಸಿದ್ದವೀರಪ್ಪ ಬಡಾವಣೆ ನಿವಾಸಿಗಳ ಎಚ್ಚರಿಕೆ
ಸುದ್ದಿ೩೬೦ ದಾವಣಗೆರೆ ಜ.೧೨: ಆಂಜನೇಯ ಬಡಾವಣೆಯಿಂದ ಹದಡಿ ರಸ್ತೆ ಸೀಳಿಕೊಂಡು ಶಾಮನೂರು ರಸ್ತೆಗೆ ಜೋಡಿಸುವ ಅತೀ ಪ್ರಮುಖ ರಸ್ತೆ ಉನ್ನತೀಕರಿಸಿ ಹೊಸ ಡಾಂಬರು ರಸ್ತೆ ಕಾಮಗಾರಿಗೆ ಮಂಜೂರಾತಿ ದೊರೆತು ಒಂದು ವರ್ಷವಾದರು ಇದುವರೆಗೂ ಕಾಮಗಾರಿ ಕೈಗೆತ್ತಿಕೊಳ್ಳದಿರುವ ಬಗ್ಗೆ ನಗರದ ಸಿದ್ದವೀರಪ್ಪ ಬಡಾವಣೆ ಸುತ್ತಮುತ್ತನ ನಾಗರೀಕರು ಕಿಡಿಕಾರಿದ್ದಾರೆ. ಇದು ಮುಖ್ಯ ರಸ್ತೆಯಾಗಿದ್ದು, ಜನ ಸಂಚಾರ, ಸರಕು ಸಾಗಣೆ ಮತ್ತು ಇತರೆ ಕಾರಣಗಳಿಂದ ಕಾಂಕ್ರೀಟ್ ರಸ್ತೆ ಮಾಡುವಂತೆ ಈಗಾಗಲೇ ಮಹಾಪೌರರು, ಆಯುಕ್ತರು, ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರಿಗೆ ನಾಲ್ಕೈದು … Read more