ಮತದಾನ ಮಾಡದೆ ವ್ಯವಸ್ಥೆಯ ದೂಷಣೆ ಸರಿಯಲ್ಲ: ಸುರೇಶ್ ಹಿಟ್ನಾಳ್
ದಾವಣಗೆರೆ : ಸ್ವೀಪ್ ಸಮಿತಿಯಿಂದ ಬೋಟಿಂಗ್ ಮೂಲಕ ಮತದಾನ ಜಾಗೃತಿ ಅಭಿಯಾನ ಸುದ್ದಿ360 ದಾವಣಗೆರೆ,ಏ.23: ಮತದಾನದ ಜವಾಬ್ದಾರಿಯಿಂದ ನುಣುಚಿಕೊಂಡು ಆಶೋತ್ತರಗಳನ್ನು ಈಡೇರಿಸದವರನ್ನು ದೂಷಿಸುವುದು ತರವಲ್ಲ, ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ ಪ್ರಶ್ನಿಸುವ ಹಕ್ಕನ್ನು ಪಡೆಯಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಹಿಟ್ನಾಳ್ ಹೇಳಿದರು. ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರದಲ್ಲಿ ಮತದಾನ ಜಾಗೃತಿ ಅಭಿಯಾನ ಭಾಗವಾಗಿ ಭಾನುವಾರ ಆಯೋಜಿಸಿದ್ದ ಸಾಹಸ ಜಲ ಕ್ರೀಡೆಯಲ್ಲಿ ಭಾಗವಹಿಸಿ, … Read more