ಎಸ್‌ಎಸ್ 93ನೇ ಜನ್ಮದಿನ: ಅಭಿಮಾನಿಗಳಿಂದ ವಿವಿಧ ಸೇವಾ ಕಾರ್ಯಕ್ರಮ

ಸುದ್ದಿ360 ದಾವಣಗೆರೆ: ದಕ್ಷಿಣ ವಿಧಾನಸಭೆ ಕ್ಷೇತ್ರದ ಹಿರಿಯ ಶಾಸಕರು, ಅಖಿಲ ಭಾರತ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷರೂ ಆದ  ಶಾಮನೂರು ಶಿವಶಂಕರಪ್ಪನವರು ಇದೇ ಜೂ.16ರಂದು 93 ವಸಂತಗಳನ್ನು ಪೂರೈಸಲಿದ್ದಾರೆ. ಈ ಪ್ರಯುಕ್ತ ಅವರ ಅಭಿಮಾನಿ ಬಳಗ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಎಸ್‌ಎಸ್ ಜನ್ಮದಿನದ ಪ್ರಯುಕ್ತ ವಿನ್ಯಾಸಗೊಳಿಸಿರುವ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಎಸ್‌ಎಸ್ ಜನ್ಮದಿನದ ಅಂಗವಾಗಿ ಅಂದು ನಗರದ ಎಲ್ಲ ಅನಾಥಾಶ್ರಮ, ವೃದ್ಧಾಶ್ರಮಗಳ … Read more

error: Content is protected !!