ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಳಗಾವಿ, ಡಿ. 26 : ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವಸಂಪುಟದಲ್ಲಿ ಈ ಬರ್ಗೆ ಚರ್ಚಿಸಲಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು, ಐಎಲ್ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸುವುದು, ಮಾಸ್ಕ್ ಗಳ ಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್ … Read more