ಲ್ಯಾಪ್ಟಾಪ್ ಬೇಡಿಕೆ ಇಟ್ಟಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ
ಸುದ್ದಿ360 ದಾವಣಗೆರೆ, ಏ.19: ಶಾಲೆಯೊಂದಕ್ಕೆ ಅಗ್ನಿಶಾಮಕ ಎನ್ಓಸಿ ನೀಡಲು ಲ್ಯಾಪ್ ಟಾಪ್ ರೂಪದಲ್ಲಿ ಲಂಚದ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹಾಗೂ ಫೈರ್ಮ್ಯಾನ್ ರನ್ನು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹರಿಹರದ ವಿಧ್ಯಾದಾಹಿನಿ ಶಾಲೆಯ ಛೇರ್ಮನ್ ಡಿ.ಜಿ. ರಘುನಾಥ್ ಶಾಲೆಗೆ ಅಗ್ನಿಶಾಮಕ ಕಚೇರಿಯಿಂದ ನಿರಾಕ್ಷೇಪಣಾ ಪತ್ರ ಪಡೆಯಲು ಡೆಲ್ ಕಂಪನಿಯ ಲ್ಯಾಪ್ಟಾಪ್ ನೀಡುವಂತೆ ಲಂಚದ ಬೇಡಿಕೆ ಇರುವುದಾಗಿ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆರೋಪಿಗಳನ್ನು ಹಿಡಿಯಲು ಬಲೆ ಬೀಸಿದ್ದ ದಾವಣಗೆರೆ ಲೋಕಾಯುಕ್ತ ಘಟಕದ ಪೊಲೀಸ್ … Read more