amith shah - suddi360 https://suddi360.com Latest News and Current Affairs Thu, 16 Mar 2023 07:12:47 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png amith shah - suddi360 https://suddi360.com 32 32 ಮಹಾರಾಷ್ಟ್ರ ಸಚಿವ ಸಂಪುಟದ  ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ತೀವ್ರ ಖಂಡನೆ https://suddi360.com/%e0%b2%ae%e0%b2%b9%e0%b2%be%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0-%e0%b2%b8%e0%b2%9a%e0%b2%bf%e0%b2%b5-%e0%b2%b8%e0%b2%82%e0%b2%aa%e0%b3%81%e0%b2%9f%e0%b2%a6-%e0%b2%a8/ https://suddi360.com/%e0%b2%ae%e0%b2%b9%e0%b2%be%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0-%e0%b2%b8%e0%b2%9a%e0%b2%bf%e0%b2%b5-%e0%b2%b8%e0%b2%82%e0%b2%aa%e0%b3%81%e0%b2%9f%e0%b2%a6-%e0%b2%a8/#respond Thu, 16 Mar 2023 07:12:45 +0000 https://suddi360.com/?p=3114 ಬೆಂಗಳೂರು,  ಮಾರ್ಚ್ 16: ಗಡಿ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ  ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿದರು. ಕರ್ನಾಟಕ ಗಡಿ ಭಾಗದ ಜನರಿಗೆ ಆರೋಗ್ಯ ಯೋಜನೆ ವಿಮೆ ಯೋಜನೆಯನ್ನು ಮಹಾರಾಷ್ಟ್ರದ ಸಂಪುಟ ನಿರ್ಣಯ ಘೋಷಿಸಿರುವುದು ಅಕ್ಷಮ್ಯ ಅಪರಾಧ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಮಾತನಾಡಿದಾಗ ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆ ಯಾಗಬಾರದೆಂದು ಒಪ್ಪಲಾಗಿತ್ತು. […]

The post ಮಹಾರಾಷ್ಟ್ರ ಸಚಿವ ಸಂಪುಟದ  ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ತೀವ್ರ ಖಂಡನೆ first appeared on suddi360.

]]>
https://suddi360.com/%e0%b2%ae%e0%b2%b9%e0%b2%be%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0-%e0%b2%b8%e0%b2%9a%e0%b2%bf%e0%b2%b5-%e0%b2%b8%e0%b2%82%e0%b2%aa%e0%b3%81%e0%b2%9f%e0%b2%a6-%e0%b2%a8/feed/ 0
‘ಅಮಿತ್ ಶಾ ಹತ್ರ ಏನು ಮಂತ್ರದಂಡ ಇಲ್ಲ – ನರೇಂದ್ರ ಮೋದಿ ಬಂದ್ರು ಇಲ್ಲಿ ಗೆಲ್ಲಲ್ಲ’ https://suddi360.com/%e0%b2%85%e0%b2%ae%e0%b2%bf%e0%b2%a4%e0%b3%8d-%e0%b2%b6%e0%b2%be-%e0%b2%b9%e0%b2%a4%e0%b3%8d%e0%b2%b0-%e0%b2%8f%e0%b2%a8%e0%b3%81-%e0%b2%ae%e0%b2%82%e0%b2%a4%e0%b3%8d%e0%b2%b0%e0%b2%a6%e0%b2%82/ https://suddi360.com/%e0%b2%85%e0%b2%ae%e0%b2%bf%e0%b2%a4%e0%b3%8d-%e0%b2%b6%e0%b2%be-%e0%b2%b9%e0%b2%a4%e0%b3%8d%e0%b2%b0-%e0%b2%8f%e0%b2%a8%e0%b3%81-%e0%b2%ae%e0%b2%82%e0%b2%a4%e0%b3%8d%e0%b2%b0%e0%b2%a6%e0%b2%82/#respond Fri, 30 Dec 2022 09:48:07 +0000 https://suddi360.com/?p=2606 ಸುದ್ದಿ360 ದಾವಣಗೆರೆ, ಡಿ.30: ಅಮಿತ್ ಶಾ ರಾಜ್ಯಭೇಟಿ ಕುರಿತಂತೆ, ಅಮಿತ್ ಶಾ ಹತ್ರ ಏನು ಮಂತ್ರದಂಡ ಇದೆಯಾ, ಅವರು ಎಷ್ಟು ಬಾರಿ ಬಂದ್ರು ಅಷ್ಟೇ, ಅವರ ಜಾದೂ ಇಲ್ಲೆನು ನಡೆಯಲ್ಲ. ನರೇಂದ್ರ ಮೋದಿಯವರೇ ಬಂದ್ರೂ ಬಿಜೆಪಿ ಗೆಲ್ಲಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಧ್ಯಮದವರಿಗೆ ಪ್ರತಿಕ್ರಿಯಿಸಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ನಗರದ ಬಾಪೂಜಿ ಕಾಲೇಜು ಗ್ರೌಂಡ್‍ನಲ್ಲಿ ಸಿದ್ಧರಾಮಯ್ಯನವರು ಹೆಲೆಕಾಪ್ಟರ್‍ನಿಂದ ಇಳಿಯುತ್ತಿದ್ದ ಹಾಗೆ ಚಾಮುಂಡೇಶ್ವರಿ ತಾಯಿ […]

The post ‘ಅಮಿತ್ ಶಾ ಹತ್ರ ಏನು ಮಂತ್ರದಂಡ ಇಲ್ಲ – ನರೇಂದ್ರ ಮೋದಿ ಬಂದ್ರು ಇಲ್ಲಿ ಗೆಲ್ಲಲ್ಲ’ first appeared on suddi360.

]]>
https://suddi360.com/%e0%b2%85%e0%b2%ae%e0%b2%bf%e0%b2%a4%e0%b3%8d-%e0%b2%b6%e0%b2%be-%e0%b2%b9%e0%b2%a4%e0%b3%8d%e0%b2%b0-%e0%b2%8f%e0%b2%a8%e0%b3%81-%e0%b2%ae%e0%b2%82%e0%b2%a4%e0%b3%8d%e0%b2%b0%e0%b2%a6%e0%b2%82/feed/ 0
ಆ.4: ರಾಜ್ಯಕ್ಕೆ ಅಮಿತ್ ಷಾ ಭೇಟಿ – ಕಾರ್ಯಕರ್ತರ ಮನವೊಲಿಕೆಗೆ ಮುಂದಾದ ಹೈಕಮಾಂಡ್ https://suddi360.com/%e0%b2%86-4-%e0%b2%b0%e0%b2%be%e0%b2%9c%e0%b3%8d%e0%b2%af%e0%b2%95%e0%b3%8d%e0%b2%95%e0%b3%86-%e0%b2%85%e0%b2%ae%e0%b2%bf%e0%b2%a4%e0%b3%8d-%e0%b2%b7%e0%b2%be-%e0%b2%ad%e0%b3%87%e0%b2%9f%e0%b2%bf/ https://suddi360.com/%e0%b2%86-4-%e0%b2%b0%e0%b2%be%e0%b2%9c%e0%b3%8d%e0%b2%af%e0%b2%95%e0%b3%8d%e0%b2%95%e0%b3%86-%e0%b2%85%e0%b2%ae%e0%b2%bf%e0%b2%a4%e0%b3%8d-%e0%b2%b7%e0%b2%be-%e0%b2%ad%e0%b3%87%e0%b2%9f%e0%b2%bf/#respond Tue, 02 Aug 2022 12:50:25 +0000 https://suddi360.com/?p=1790 ಸುದ್ದಿ360 ಬೆಂಗಳೂರು ಆ.2: ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಡೀರ್ ಎಂಬಂತೆ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಗುರುವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಗಳೂರಿಗೆ ತೆರಳಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳಿಂದ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಆಕ್ರೋಶಗೊಂಡಿರುವ ಬೆನ್ನಲ್ಲೇ ಅಮಿತ್ ಷಾ ಅವರ ರಾಜ್ಯ ಪ್ರವಾಸ ಮಹತ್ವ ಪಡೆದುಕೊಂಡಿದೆ. ಸ್ವಪಕ್ಷೀಯರ ವಿರುದ್ಧವೇ ಕಾರ್ಯಕರ್ತರು ತಿರುಗಿಬಿದ್ದಿರುವುದರಿಂದ […]

The post ಆ.4: ರಾಜ್ಯಕ್ಕೆ ಅಮಿತ್ ಷಾ ಭೇಟಿ – ಕಾರ್ಯಕರ್ತರ ಮನವೊಲಿಕೆಗೆ ಮುಂದಾದ ಹೈಕಮಾಂಡ್ first appeared on suddi360.

]]>
https://suddi360.com/%e0%b2%86-4-%e0%b2%b0%e0%b2%be%e0%b2%9c%e0%b3%8d%e0%b2%af%e0%b2%95%e0%b3%8d%e0%b2%95%e0%b3%86-%e0%b2%85%e0%b2%ae%e0%b2%bf%e0%b2%a4%e0%b3%8d-%e0%b2%b7%e0%b2%be-%e0%b2%ad%e0%b3%87%e0%b2%9f%e0%b2%bf/feed/ 0