ನಿಷ್ಪಕ್ಷಪಾತ ತನಿಖೆಯಿಂದ ವ್ಯವಸ್ಥೆ ಸ್ವಚ್ಛಗೊಳಿಸಲು ಬದ್ಧ: ಸಿಎಂ ಬೊಮ್ಮಾಯಿ
ಹಿಂದಿನ ಸರ್ಕಾರಗಳ ಅವಧಿಯಲ್ಲಿ ಹಗರಣದ ಕೂಗು ಕೇಳಿಬಂದಿದ್ದರೂ, ಯಾವುದೇ ತನಿಖೆ ನಡೆಯಲಿಲ್ಲ ಸುದ್ದಿ360 ಬೆಂಗಳೂರು ಜು.4: ನಿಷ್ಪಕ್ಷಪಾತವಾದ ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನ ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಬ್ಬನ್ ಪಾರ್ಕ್ನ ಸರ್ಕಾರಿ ಮತ್ಸ್ಯಾಲಯದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಪಿಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಯವರಿಗೆ ಮುಕ್ತವಾದ ಅವಕಾಶ ನೀಡಲಾಗಿದೆ. ಸಾಕ್ಷ್ಯ ಆಧಾರಗಳ ಮೇಲೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಎಷ್ಟೇ ದೊಡ್ಡ … Read more