ಕೈ ಬಲಗೊಳಿಸಲು ಇದು ವಿಶೇಷ ಅವಕಾಶ – ಯಾರು ಏನೇ ಹೇಳಲಿ, ಡಿಕೆಶಿ ಬರೋದು ಗ್ಯಾರಂಟಿ

ಸುದ್ದಿ360 ದಾವಣಗೆರೆ, ಆ.2: ನಗರದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮ ಸಿದ್ದರಾಮಯ್ಯ ಅವರಿಗಾಗಿ ಮಾಡುತ್ತಿರುವ ಕಾರ್ಯಕ್ರಮವಲ್ಲ. ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಹಲವು ಬೃಹತ್ ಸಮಾವೇಶಗಳು ನಡೆದಿವೆ. ಇದು ಪಕ್ಷದ ಸಂಘಟನೆಗೆ ಸಾಂದರ್ಭಿಕವಾಗಿ ಒದಗಿಬಂದಿರುವ ಒಂದು ವಿಶೇಷ ಅವಕಾಶ ಎಂದು ಎಚ್.ಎಂ. ರೇವಣ್ಣ ಹೇಳಿದರು. ಅವರು ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಮಾರಂಭದ ಸಿದ್ಧತೆ ಕುರಿತು ಮಾಹಿತಿ ನೀಡಿ, ಒಬ್ಬ ಸಮಾಜಮುಖಿ ಜನಪ್ರತಿನಿಧಿಯಾಗಿ ಸಿದ್ದರಾಮಯ್ಯ 40 ವರ್ಷಗಳಿಗೂ ಅಧಿಕ ಕಾಲ ರಾಜಕೀಯ ಜೀವನದಲ್ಲಿದ್ದಾರೆ. ಅವರ 75ನೇ ಜನ್ಮ ದಿನದ ಅಂಗವಾಗಿ … Read more

ಅಮೃತ ಮಹೋತ್ಸವಕ್ಕೆ ಕ್ಷಣಗಣನೆ – ಸಕಲ ಸಿದ್ಧತೆಗಳೊಂದಿಗೆ ಎಸ್‌ಎಸ್ ಅರಮನೆ ಆವರಣ

ಮಹೋತ್ಸವದ ಸಿದ್ಧತೆ ಕುರಿತು ಸುದ್ದಿಗೋಷ್ಠಿಯಲ್ಲಿ ಎಚ್.ಎಂ. ರೇವಣ್ಣ ಮಾಹಿತಿ ಸುದ್ದಿ360 ದಾವಣಗೆರೆ, ಆ.02: ನಾಳೆ (ಆ.3) ನಡೆಯುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ನಿಮಿತ್ತ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಶಾಮನೂರು ಶಿವಶಂಕರಪ್ಪ ಪ್ಯಾಲೆಸ್ ಆವರಣದಲ್ಲಿ ಸಕಲ ಸಿದ್ಧತೆಗಳೊಂದಿಗೆ ವೇದಿಕೆ ಸಜ್ಜಾಗಿದೆ ಎಂದು ಮಹೋತ್ಸವದ ವಾಹನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು. ನಗರದಲ್ಲಿ ಇಂದು ವರದಿಗಾರರ ಕೂಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಾರಂಭದ ಸಿದ್ಧತೆ ಕುರಿತು ಮಾಹಿತಿ ನೀಡಿ, ಅಮೃತ ಮಹೋತ್ಸವಕ್ಕೆ … Read more

ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ, ವ್ಯಕ್ತಿ ಪೂಜೆಗಲ್ಲ: ಎಸ್ ಎಸ್ ಮಲ್ಲಿಕಾರ್ಜುನ್

ಸಿದ್ದರಾಮಯ್ಯ ಅಮೃತಮಹೋತ್ಸವ ಅಭಿಮಾನಿಗಳಿಂದಲೇ ರೂಪುಗೊಂಡಿರುವ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.18: ಸಿದ್ದರಾಮಯ್ಯ ಅವರು ನಮ್ಮ ಬಲವಂತಕ್ಕೆ ಮಣಿದು ಅಮೃತ ಮಹೋತ್ಸವಕ್ಕೆ ಒಪ್ಪಿ  ಸಮ್ಮತಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ ಇದೆಯೇ ಹೊರತು ವ್ಯಕ್ತಿ ಪೂಜೆಗಲ್ಲ. ಹೀಗಾಗಿ ಸಿದ್ಧರಾಮಯ್ಯ ಅವರ ಅಮೃತ ಮಹೋತ್ಸವ ವ್ಯಕ್ತಿ ಪೂಜೆಯಲ್ಲ ಎಂದು  ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದರು. ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಸೋಮವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ … Read more

ಸಿದ್ಧರಾಮೋತ್ಸವ ಅಲ್ಲ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ: ಎಚ್. ಎಮ್. ರೇವಣ್ಣ

ಸುದ್ದಿ360, ದಾವಣಗೆರೆ ಜು.11: ಸಿದ್ಧರಾಮೋತ್ಸವ ಅಲ್ಲ ಇದು ಸಿದ್ಧರಾಮಯ್ಯರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ. ಅವರ ಜೀವನದಲ್ಲಿನ ಒಂದು ಸಂಭ್ರಮದ ಸನ್ನಿವೇಶ ಇದಾಗಿದೆ ಎಂದು ಕುರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷರಾದ ಎಚ್. ಎಮ್. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯನವರು ತಮ್ಮ ರಾಜಕೀಯ ಜೀವನದಲ್ಲಿ ಕಳಂಕರವಹಿತವಾಗಿ ಉತ್ತಮ ಜೀವನ ನಡೆಸುವುದರ ಜೊತೆಗೆ, ಕಷ್ಟ-ಸುಖಗಳನ್ನು ಅನುಭವಿಸಿ, ರಾಜ್ಯದಲ್ಲಿ ಬಲಿಷ್ಟ ನಾಯಕನಾಗಿ ಬೆಳೆದು, ಐದು ವರ್ಷ ಉತ್ತಮ ಆಡಳಿತ ಕೊಟ್ಟಿದ್ದಾರೆ. ನೆಚ್ಚಿನ ನಾಯಕ 75 ವಸಂತಗಳನ್ನು ಕಳೆದಿರುವ … Read more

ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ‌ ಕಾಂಗ್ರೆಸ್ ಮುಖಂಡರು

ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ಸ್ಥಳದಲ್ಲಿ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.9: ಈಗಾಗಲೇ ಭಾರೀ ಪ್ರಚಾರ ಗಿಟ್ಟಿಸಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮ ದಿನದ ಅಮೃತ ಮಹೋತ್ಸವ ಆಗಸ್ಟ್ 3ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದಲ್ಲಿ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ  ಆಪ್ತರ ತಂಡ ಶನಿವಾರ ದಾವಣಗೆರೆಗೆ ದೌಡಾಯಿಸಿ ಪರಿಶೀಲನೆಯಲ್ಲಿ ತೊಡಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ದಾವಣಗೆರೆ- ಹರಿಹರ  ರಸ್ತೆಯ ಬಳಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಒಡೆತನದ … Read more

error: Content is protected !!