ಕೈ ಬಲಗೊಳಿಸಲು ಇದು ವಿಶೇಷ ಅವಕಾಶ – ಯಾರು ಏನೇ ಹೇಳಲಿ, ಡಿಕೆಶಿ ಬರೋದು ಗ್ಯಾರಂಟಿ
ಸುದ್ದಿ360 ದಾವಣಗೆರೆ, ಆ.2: ನಗರದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮ ಸಿದ್ದರಾಮಯ್ಯ ಅವರಿಗಾಗಿ ಮಾಡುತ್ತಿರುವ ಕಾರ್ಯಕ್ರಮವಲ್ಲ. ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಹಲವು ಬೃಹತ್ ಸಮಾವೇಶಗಳು ನಡೆದಿವೆ. ಇದು ಪಕ್ಷದ ಸಂಘಟನೆಗೆ ಸಾಂದರ್ಭಿಕವಾಗಿ ಒದಗಿಬಂದಿರುವ ಒಂದು ವಿಶೇಷ ಅವಕಾಶ ಎಂದು ಎಚ್.ಎಂ. ರೇವಣ್ಣ ಹೇಳಿದರು. ಅವರು ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಮಾರಂಭದ ಸಿದ್ಧತೆ ಕುರಿತು ಮಾಹಿತಿ ನೀಡಿ, ಒಬ್ಬ ಸಮಾಜಮುಖಿ ಜನಪ್ರತಿನಿಧಿಯಾಗಿ ಸಿದ್ದರಾಮಯ್ಯ 40 ವರ್ಷಗಳಿಗೂ ಅಧಿಕ ಕಾಲ ರಾಜಕೀಯ ಜೀವನದಲ್ಲಿದ್ದಾರೆ. ಅವರ 75ನೇ ಜನ್ಮ ದಿನದ ಅಂಗವಾಗಿ … Read more